ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ-ಡಿಕೆಶಿ

Webdunia
ಸೋಮವಾರ, 29 ಮೇ 2023 (15:29 IST)
ಗ್ಯಾರಂಟಿ ಯೋಜನೆಗಳನ್ನು ನಾವು ಮಾತು ಕೊಟ್ಟಂತೆ ಜಾರಿ ಮಾಡ್ತೇವೆ .ಇವತ್ತು ಸಿಎಂ ಅಧಿಕಾರಿಗಳ ಜತೆ ಚರ್ಚೆ ಮಾಡ್ತಾರೆ.ಸಿಎಂ‌ ಹತ್ರ ಹಣಕಾಸು ಇಲಾಖೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಕೊಟ್ಟ ಮಾತು ಉಳೊಸ್ಕೋತೇವೆ.ಕ್ರಮಬದ್ಧವಾಗಿ ಗ್ಯಾರಂಟಿ ಜಾರಿ ಮಾಡ್ತೇವೆ‌.ನಮ್ಮದು ಜವಾಬ್ದಾರಿಯುತ ಸರ್ಕಾರ.ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ.ನೀವೇನೂ ಗಾಬರಿ ಪಟ್ಕೋಬೇಡಿ .ಇವತ್ತು ಸಿಎಂ ಪರಿಶೀಲನಾ ಸಭೆ ನಡೆಸ್ತಾರೆ ಸಂಪುಟ ಸಭೆಗೆ ಬೇಕಿರುವ ಮಾಹಿತಿ ಪಡ್ಕೋತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments