ಮಡಿಕೇರಿ ಚಲೋ ಇಲ್ಲ : ಸಿದ್ದರಾಮಯ್ಯ

Webdunia
ಮಂಗಳವಾರ, 23 ಆಗಸ್ಟ್ 2022 (14:47 IST)
ಬೆಂಗಳೂರು : ಆಗಸ್ಟ್ 26ಕ್ಕೆ ಕರೆ ನೀಡಿದ್ದ ಮಡಿಕೇರಿ ಚಲೋ ನಡೆಸುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿ ನಾನು ಕಾನೂನು ಉಲ್ಲಂಘನೆ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಮ್ಮ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಡಿಕೇರಿ ಚಲೋ ಮಾಡಲು ಜಿಲ್ಲಾಧಿಕಾರಿ, ಎಸ್ಪಿ ಅನುಮತಿ ಕೊಟ್ಟಿಲ್ಲ.

ಈ ಸಂಬಂಧ ಪಕ್ಷದ ಶಾಸಕರು, ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಮಡಿಕೇರಿ ಚಲೋ ಮುಂದೂಡುತ್ತೇವೆ. ಕಾನೂನು ಉಲ್ಲಂಘನೆ ಮಾಡಲ್ಲ ಎಂದು ತಿಳಿಸಿದರು. 

ಅತಿವೃಷ್ಟಿ ಹಾನಿ ಪರಿಶೀಲನೆಗೆ ಕೊಡಗಿಗೆ ಹೋಗಿದ್ದಾಗ ಕೆಲವರು ಕೋಳಿ ಮೊಟ್ಟೆ ಎಸೆದರು. ಆಗ ಪೊಲೀಸರು ಮಾತ್ರ ಸುಮ್ಮನೆ ನಿಂತಿದ್ದರು, ಏನೂ ಮಾಡಲಿಲ್ಲ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ರೆ ಹೊರತು ಬಿಜೆಪಿ, ಭಜರಂಗದಳ ಕಾರ್ಯಕರ್ತರ ಮೇಲೆ ಏನೂ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನ ಕಳ್ಳಸಾಗಣೆಯಲ್ಲಿ ಜೈಲು ಸೇರಿರುವ ರನ್ಯಾ ರಾವ್‌ ಜಾಲ ಬೇರೆ ರಾಷ್ಟ್ರಕ್ಕೂ ವ್ಯಾಪಿಸಿತ್ತು

ವಾಹನ ಸವಾರರಿಗೆ ಬಿಗ್ಶಾಕ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ

ಇರಾನ್‌, ಇಸ್ರೇಲ್ ಯುಎಸ್‌ ಯುದ್ಧ: ಕರಾವಳಿ ಮೀನುಗಾರರಿಗೆ ತಟ್ಟಿದ ಬಿಸಿ

ವಿಧಾನಸಭಾ ಟಿಕೆಟ್ ವಿಚಾರ: ಮುಸ್ಲಿಂ ಸಮುದಾಯಕ್ಕೆ ನೀಡುವ ಒತ್ತಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸರ್ಕಾರದಿಂದ ಮಹತ್ವದ ತೀರ್ಮಾಣ

ಮುಂದಿನ ಸುದ್ದಿ
Show comments