Webdunia - Bharat's app for daily news and videos

Install App

‘ರಾಮಸ್ಮರಣೆ ಇನ್ನೊಬ್ಬರಿಗೆ ನೋವು ಆಗದಿರಲಿ’

Webdunia
ಭಾನುವಾರ, 10 ಏಪ್ರಿಲ್ 2022 (19:30 IST)
ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇತರರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಶ್ರೀರಾಮ ನವಮಿಯಂದು ಟ್ವಿಟರ್ ಮೂಲಕ ಜನರಿಗೆ ಶುಭಾಶಯ ಕೋರಿದ್ದಾರೆ. 'ಶಾಂತಿ ಸಹನೆಯ ಸಾಕಾರಮೂರ್ತಿ, ಪಿತೃವಾಕ್ಯ ಪರಿಪಾಲಕ ಮತ್ತು ಸರ್ವ ಜೀವನಾದರ್ಶಗಳ ಪ್ರತೀಕ ಶ್ರೀರಾಮಚಂದ್ರರ ಚರಿತೆ ನಮಗೆಲ್ಲರಿಗೂ ಪ್ರೇರಣೆ. ಶ್ರೀರಾಮ ಸ್ಮರಣೆ ಮಾಡುತ್ತಾ ಆ ಮಹಾಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ' ಎಂದು. ನಂತರ ಮತ್ತೊಂದು ಟ್ವೀಟ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ರಾಮನ ಹೆಸರಿನ ಶೋಭಾಯಾತ್ರೆಗಳ ಮೂಲಕ ಇತರರಿಗೆ ನೋವುಂಟು ಮಾಡಬಾರದು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments