‘ರಾಮಸ್ಮರಣೆ ಇನ್ನೊಬ್ಬರಿಗೆ ನೋವು ಆಗದಿರಲಿ’

Webdunia
ಭಾನುವಾರ, 10 ಏಪ್ರಿಲ್ 2022 (19:30 IST)
ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇತರರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಶ್ರೀರಾಮ ನವಮಿಯಂದು ಟ್ವಿಟರ್ ಮೂಲಕ ಜನರಿಗೆ ಶುಭಾಶಯ ಕೋರಿದ್ದಾರೆ. 'ಶಾಂತಿ ಸಹನೆಯ ಸಾಕಾರಮೂರ್ತಿ, ಪಿತೃವಾಕ್ಯ ಪರಿಪಾಲಕ ಮತ್ತು ಸರ್ವ ಜೀವನಾದರ್ಶಗಳ ಪ್ರತೀಕ ಶ್ರೀರಾಮಚಂದ್ರರ ಚರಿತೆ ನಮಗೆಲ್ಲರಿಗೂ ಪ್ರೇರಣೆ. ಶ್ರೀರಾಮ ಸ್ಮರಣೆ ಮಾಡುತ್ತಾ ಆ ಮಹಾಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ' ಎಂದು. ನಂತರ ಮತ್ತೊಂದು ಟ್ವೀಟ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ರಾಮನ ಹೆಸರಿನ ಶೋಭಾಯಾತ್ರೆಗಳ ಮೂಲಕ ಇತರರಿಗೆ ನೋವುಂಟು ಮಾಡಬಾರದು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments