ಸುಗಮ ಕಲಾಪ ನಡೆಸಲು ಮೋದಿ ಸಂಪುಟದ ಸಚಿವ ಮಾಡಿದ್ದೇನು?

Webdunia
ಶನಿವಾರ, 8 ಜೂನ್ 2019 (16:06 IST)
ದೇಶದ ಹಿತದೃಷ್ಟಿಯಿಂದ ಹಲವು ಪ್ರಮುಖ ವಿಧೇಯಕಗಳು ಜಾರಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದೇವೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ಸುಗಮ‌ ಕಲಾಪಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ 10 ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಮಾಡಬೇಕಾಗಿದೆ. ಈ ಬಗ್ಗೆ ಸರ್ಕಾರ ಯಾವುದೇ ಚರ್ಚೆಗೆ ಸಿದ್ಧವಿದೆ. ಆದರೆ ಕಲಾಪವನ್ನು ಸುಗಮವಾಗಿ ನಡೆಸಲು ವಿರೋಧ ಪಕ್ಷಗಳು ಬಿಡಬೇಕು ಎಂದು ಮನವಿ ಮಾಡಿದರು.

ಇನ್ನೂ ಕೇಂದ್ರದಿಂದ ಬರ ಅಧ್ಯಯನಕ್ಕೆ  ತಂಡಗಳು ಬರುತ್ತವೆ. ಅಧ್ಯಯನದ ನಂತರ ಬರಗಾಲಕ್ಕೆ ಕೇಂದ್ರ ಸರ್ಕಾರ ಸ್ಪಂದನೆ ಮಾಡುವದು. ಆದರೆ ರಾಜ್ಯದ ಮುಖ್ಯಮಂತ್ರಿ ಬರ ಅಧ್ಯಯನ ಮಾಡುವುದನ್ನು ಬಿಟ್ಟು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ ಇದು ಸರಿಯಲ್ಲ.

ಜಿಂದಾಲ್ ಗೆ ಭೂಮಿ ನೀಡುವ ನಿರ್ಧಾರವನ್ನು ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಹೋರಾಟ ಮಾಡುತ್ತಾರೆ ಎಂದು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments