Webdunia - Bharat's app for daily news and videos

Install App

ಗೃಹಲಕ್ಷ್ಮೀ ಹೇಗೆ ಮುಂದುವರೆಯುತ್ತದೆ ನೋಡೋಣ : ದೇವೇಗೌಡರು ವ್ಯಂಗ್ಯ

Webdunia
ಸೋಮವಾರ, 4 ಸೆಪ್ಟಂಬರ್ 2023 (10:05 IST)
ಹಾಸನ : ಸಿಎಂ ಸಿದ್ದರಾಮಯ್ಯ ಅವರು ಚಾಮುಂಡಿ ತಾಯಿಗೂ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂ. ದುಡ್ಡು ಕೊಟ್ಟು ನಮಗೆ ಶಕ್ತಿ ಕೊಡು ಎಂದು ಕೇಳಿದ್ದಾರೆ. ಆ ಗ್ಯಾರಂಟಿ ಹೇಗೆ ನಡೆಯುತ್ತದೆ ನೋಡೋಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವ್ಯಂಗ್ಯವಾಡಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೃಹಲಕ್ಷ್ಮೀ ಯೋಜನೆ ಎಷ್ಟು ದಿನ ನಡೆಯುತ್ತದೆ ಎಂದು ಈಗ ಹೇಳುವುದಿಲ್ಲ. ಮೂರ್ನಾಲ್ಕು ತಿಂಗಳು ಕಾಯೋಣ, ಆಮೇಲೆ ಹೇಗೆ ಮುಂದುವರೆಯುತ್ತದೆ ಎಂದು ನೋಡೋಣ ಎಂದು ಹೇಳಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಬಿಜೆಪಿಯವರು ಮಾಡಿರುವ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ದಿನಾ ತಮಟೆ ಹೊಡೆಯುತ್ತಿದ್ದಾರೆ. ಅವರನ್ನು ತನಿಖೆ ಮಾಡಬೇಡಿ ಎಂದು ಹಿಡಿದುಕೊಂಡಿರುವವರು ಯಾರು? ಬಿಟ್ ಕಾಯಿನ್ ಬಗ್ಗೆಯೂ ತನಿಖೆ ನಡೆಸಲಿ ಎಂದು ಗುಡುಗಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments