Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ-ಆರಗ ಜ್ಞಾನೇಂದ್ರ

Webdunia
ಬುಧವಾರ, 17 ಮೇ 2023 (13:37 IST)
ಹಂಗಾಮಿ ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬಳಿಕ ಆರಗ ಜ್ಞಾನೇಂದ್ರ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸುಧಾಕರ್, ಎಸ್ ಟಿ ಸೋಮಶೇಖರ್ ಟ್ವೀಟ್ ವಿಚಾರವಾಗಿ‌ಅದನ್ನು ಸುಧಾಕರ್ ಅವರೇ ಹೇಳಬೇಕು.ಇದರ ಬಗ್ಗೆ ನನಗೆ ಗೊತ್ತಿಲ್ಲ.ಆದ್ರೆ ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 
ಕಾಂಗ್ರೆಸ್ ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ ಅನ್ನುವ ಪ್ರಶ್ನೆಗೆ ಯಾರು ಸಿಎಂ ಆಗ್ತಾರೆ ಅನ್ನೋದರ ಮೇಲೆ ನಾವು ಸ್ಟ್ರಾಟೆಜಿ ಮಾಡ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments