ಕಾಂಗ್ರೆಸ್ ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ-ಆರಗ ಜ್ಞಾನೇಂದ್ರ

Webdunia
ಬುಧವಾರ, 17 ಮೇ 2023 (13:37 IST)
ಹಂಗಾಮಿ ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬಳಿಕ ಆರಗ ಜ್ಞಾನೇಂದ್ರ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸುಧಾಕರ್, ಎಸ್ ಟಿ ಸೋಮಶೇಖರ್ ಟ್ವೀಟ್ ವಿಚಾರವಾಗಿ‌ಅದನ್ನು ಸುಧಾಕರ್ ಅವರೇ ಹೇಳಬೇಕು.ಇದರ ಬಗ್ಗೆ ನನಗೆ ಗೊತ್ತಿಲ್ಲ.ಆದ್ರೆ ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 
ಕಾಂಗ್ರೆಸ್ ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ ಅನ್ನುವ ಪ್ರಶ್ನೆಗೆ ಯಾರು ಸಿಎಂ ಆಗ್ತಾರೆ ಅನ್ನೋದರ ಮೇಲೆ ನಾವು ಸ್ಟ್ರಾಟೆಜಿ ಮಾಡ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments