Webdunia - Bharat's app for daily news and videos

Install App

ಯೋಗ್ಯತೆ ಇದ್ರೆ ಆಡಳಿತ ಮಾಡಲಿ ಇಲ್ಲದಿದ್ದರೆ ಬಿಟ್ಟು ಹೋಗಲಿ-ದೋಸ್ತಿ ವಿರುದ್ಧ ಬಿಎಸ್ ವೈ ಕಿಡಿ

Webdunia
ಶುಕ್ರವಾರ, 21 ಜೂನ್ 2019 (11:25 IST)
ಬೆಂಗಳೂರು : ದೋಸ್ತಿ ಸರ್ಕಾರದಲ್ಲಿ ಏನೂ ಸರಿ ಇಲ್ಲ. ಮಧ್ಯಂತರ ಚುನಾವಣೆ  ನಡೆಯೋ ಬಗ್ಗೆ ಸಂಶಯ ಇಲ್ಲ ಎಂಬ ದೇವೇಗೌಡರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.




ಈ ಬಗ್ಗೆ ಮಾತನಾಡಿದ ಯಡಿಯೂರಪ್ಪನವರು, ನಾವು105 ಜನ ಶಾಸಕರಿದ್ದೇವೆ. ಮಧ್ಯಂತರ ಚುನಾವಣೆ ಆಗಲು ಬಿಡುವುದಿಲ್ಲ. ಯೋಗ್ಯತೆ ಇದ್ರೆ ಆಡಳಿತ ಮಾಡಲಿ ಇಲ್ಲದಿದ್ದರೆ ಬಿಟ್ಟು ಹೋಗಲಿ ಎಂದು ಸಮ್ಮಿಶ್ರ ಸರ್ಕಾದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಅಲ್ಲದೇ ಕಾಂಗ್ರೆಸ್ ನವರು ಮಧ್ಯಂತರ ಚುನಾವಣೆ ಬೇಡ ಅಂತಿದ್ದಾರೆ. ಜೆಡಿಎಸ್ ನವರು ಮಧ್ಯಂತರ ಚುನಾವಣೆ ಬೇಕು ಅಂತಿದ್ದಾರೆ. ಆದರೆ ನಾವು ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments