ಯೋಗ್ಯತೆ ಇದ್ರೆ ಆಡಳಿತ ಮಾಡಲಿ ಇಲ್ಲದಿದ್ದರೆ ಬಿಟ್ಟು ಹೋಗಲಿ-ದೋಸ್ತಿ ವಿರುದ್ಧ ಬಿಎಸ್ ವೈ ಕಿಡಿ

Webdunia
ಶುಕ್ರವಾರ, 21 ಜೂನ್ 2019 (11:25 IST)
ಬೆಂಗಳೂರು : ದೋಸ್ತಿ ಸರ್ಕಾರದಲ್ಲಿ ಏನೂ ಸರಿ ಇಲ್ಲ. ಮಧ್ಯಂತರ ಚುನಾವಣೆ  ನಡೆಯೋ ಬಗ್ಗೆ ಸಂಶಯ ಇಲ್ಲ ಎಂಬ ದೇವೇಗೌಡರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.




ಈ ಬಗ್ಗೆ ಮಾತನಾಡಿದ ಯಡಿಯೂರಪ್ಪನವರು, ನಾವು105 ಜನ ಶಾಸಕರಿದ್ದೇವೆ. ಮಧ್ಯಂತರ ಚುನಾವಣೆ ಆಗಲು ಬಿಡುವುದಿಲ್ಲ. ಯೋಗ್ಯತೆ ಇದ್ರೆ ಆಡಳಿತ ಮಾಡಲಿ ಇಲ್ಲದಿದ್ದರೆ ಬಿಟ್ಟು ಹೋಗಲಿ ಎಂದು ಸಮ್ಮಿಶ್ರ ಸರ್ಕಾದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಅಲ್ಲದೇ ಕಾಂಗ್ರೆಸ್ ನವರು ಮಧ್ಯಂತರ ಚುನಾವಣೆ ಬೇಡ ಅಂತಿದ್ದಾರೆ. ಜೆಡಿಎಸ್ ನವರು ಮಧ್ಯಂತರ ಚುನಾವಣೆ ಬೇಕು ಅಂತಿದ್ದಾರೆ. ಆದರೆ ನಾವು ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments