Webdunia - Bharat's app for daily news and videos

Install App

ವಿಜ್ಞಾನದ ಲಾಭ ಜನರನ್ನು ತಲುಪಲಿ: ಸಿಎಂ ಬೊಮ್ಮಾಯಿ ಆಶಯ

Webdunia
ಭಾನುವಾರ, 19 ಮಾರ್ಚ್ 2023 (14:35 IST)
ಸಂಜಯನಗರದಲ್ಲಿರುವ ಸೈನ್ಸ್​ ಗ್ಯಾಲರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟನೆ ಮಾಡಿದ್ದಾರೆ.ಬೆಂಗಳೂರು ಸೈನ್ಸ್ ಗ್ಯಾಲರಿ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ವಿಜ್ಞಾನ ಮತ್ತು ಆಧ್ಮಾತ್ಮ ಒಂದೇ ನಾಣ್ಯದ ಎರಡು ಮುಖ. ತತ್ವಶಾಸ್ತ್ರ, ಆಧ್ಯಾತ್ಮ ಎಲ್ಲದರಲ್ಲೂ ವಿಜ್ಞಾನದ ಅಂಶಗಳು ಹೆಚ್ಚಾಗಿದೆ. ನಾವು ಈಗ ಸಂಶೋಧಿಸಿರುವುದು ಕೇವಣ‌ ಸಣ್ಣ ಭಾಗ. ವಿಜ್ಞಾನದಲ್ಲಿ ಸಂಶೋಧನೆಗೆ ಇನ್ನೂ ಸಾಕಷ್ಟು ಜಾಗ ಇದೆ. ಆರ್​​ಎನ್​ಡಿ ಬಗ್ಗೆ ಪಾಲಿಸಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಮಾನವನ ಮೆದುಳು ಇನ್ನೂ 75% ನಷ್ಟು ವಿಸ್ಕೃತವಾಗಬೇಕಿದೆ. ಕೇವಲ 25% ಮೆದುಳುನ್ನು ಬಳಸಿಕೊಂಡು ಮನುಷ್ಯ ಇಷ್ಟೆಲ್ಲಾ ಅದ್ಬುತ ಸೃಷ್ಟಿ ಮಾಡಿದ್ದಾನೆ. 100% ಮೆದುಳನ್ನು ಮನುಷ್ಯ ಉಪಯೋಗಿಸಿದರೆ ಏನೆಲ್ಲಾ‌ ಸೃಷ್ಟಿಸಬಹದು. ಸೈನ್ಸ್ ಗ್ಯಾಲರಿ ಕೂಡ ಅದೇ ನಿಟ್ಟಿನಲ್ಲಿ ಕೆಲಸ ಮಾಡಬೇಕು. ವ್ಯಕ್ತಿಯ ವೈಯಕ್ತಿಕ ವಿಕಸನಕ್ಕೆ ಸಹಾಯವಾಗಬೇಕು.ಆರ್​ಎನ್​ಡಿ ಎಕೋ‌ ಸಿಸ್ಟಮ್, ಏರೋಸ್ಪೇಸ್ ಎಲ್ಲದರಲ್ಲೂ ಕೂಡ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯ,ದೇಶ, ವಿಶ್ವದೆಲ್ಲೆಡೆ ಸೈನ್ಸ್ ಗ್ಯಾಲರಿಯ ಅನುಕೂಲವಾಗಲಿ. ಸಾಮಾನ್ಯ ವ್ಯಕ್ತಿಯೊಬ್ಬ ಸೈನ್ಸ್ ಗ್ಯಾಲರಿ ಪ್ರವೇಶಿಸಿ ವಿಜ್ಞಾನದ ಜ್ಞಾನ ಪಡೆದು ಹೊರ ಹೋಗುವಂತಾಗಲಿ. ರಾಜ್ಯ ಸರ್ಕಾರ ಎಲ್ಲಾ‌ ಸಹಕಾರ, ಬೆಂಬಲ ‌ನೀಡಲಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments