Webdunia - Bharat's app for daily news and videos

Install App

‘ಮರ್ಯಾದೆಯಿಂದ ಬಿಜೆಪಿ ವಿರೋಧ ಪಕ್ಷದಲ್ಲಿರಲಿ’

Webdunia
ಶುಕ್ರವಾರ, 31 ಮೇ 2019 (17:33 IST)
ರಾಜ್ಯದಲ್ಲಿ ಯಾವ ಆಪರೇಷನ್ ನಡೆಯೋದಿಲ್ಲ. ಯಾವ ಆಪರೇಷನ್ ಕೂಡ ಆಗೋದಿಲ್ಲ ಅಂತ ಗೃಹ ಸಚಿವ ಹೇಳಿದ್ದಾರೆ.

ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ. ನಾಲ್ಕು ವರ್ಷ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿಯೇ ‌ಆಡಳಿತ ನಡೆಸ್ತಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬಿಜೆಪಿಯವರು ಹಗಲುಗನಸು ಕಾಣ್ತಿದ್ದಾರೆ. ಬಿಜೆಪಿಯವರಿಗೆ ವಿರೋಧ ಪಕ್ಷದ ಸ್ಥಾನ ಕೊಟ್ಟಿದ್ದಾರೆ.

ಅವರು ಮರ್ಯಾದೆಯಿಂದ ಗೌರವಯುತವಾಗಿ ಅದೇ ಸ್ಥಾನದಲ್ಲಿ ಇರಲಿ. ಮುಂದೆ ಚುನಾವಣೆ ಬಂದಾಗ ಏನು ಮಾಡಬೇಕೋ ಮಾಡಲಿ. ಆಗ ಜನಾದೇಶಕ್ಕೆ ಒಪ್ಪೋಣ. ಸದ್ಯಕ್ಕಂತೂ ಆಪರೇಷನ್ ಕಮಲ ಆಪರೇಷನ್ ಆಗಿಯೇ ಉಳಿಯುತ್ತೆ ಹೀಗಂತ ಗೃಹಸಚಿವ ಎಂ.ಬಿ.ಪಾಟೀಲ್ ‌ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments