Webdunia - Bharat's app for daily news and videos

Install App

ಗುತ್ತಿಗೆದಾರರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ-ಡಿಸಿಎಂ ಡಿ‌ಕೆಶಿ

Webdunia
ಗುರುವಾರ, 10 ಆಗಸ್ಟ್ 2023 (13:52 IST)
ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಕೆಂಪಣ್ಣ  ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು.ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೆ ನ್ಯಾಯ ಓದಗಿಸಬೇಕು.ಸರ್ಕಾರಕ್ಕೆ ನ್ಯಾಯ ಓದಗಿಸಬೇಕು.ಪ್ರಚಾರಕ್ಕೆ ಯಾರು ಬೇಕಾದ್ರು ಹೋಗಲಿ.ಡೆಲ್ಲಿಗೆ ಯಾರ ಕರಿತಾ ಇದ್ದಾರೆ ಅಂತ ಗೊತ್ತಿದೆ ನನಗೆ,ಬಂದ ಸ್ಟೇಟಮೆಂಟ್ ಕೋಡಿ ಅಂತ ಕರಿತಿದ್ದಾರೆ.ಪ್ರೆಸ್ ಮುಂದೆ ಯಾರು ಕಳುಸುತ್ತಿದ್ದಾರೆ ಅಂತ ಗೊತ್ತಿದೆ.ಎಲ್ಲ ಗೊತ್ತಿದೆ ನನಗೆ,ನಾವೇನು ತನಿಖೆ ಆರ್ಡರ್ ಮಾಡಿದ್ದೇವೆ.ಅವರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ.ಯಾರೆಲ್ಲ ಪ್ರಾಮಾಣಿಕ ಕೆಲಸ ಮಾಡಿದ್ದಾರೆ .ಅವರಿಗೆಲ್ಲ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments