Select Your Language

Notifications

webdunia
webdunia
webdunia
webdunia

ಖಾಸಗಿ ಸಾರಿಗೆಯವರ ಸಮಸ್ಯೆ ಈಡೇರಿಸಲಿ

ಖಾಸಗಿ ಸಾರಿಗೆಯವರ ಸಮಸ್ಯೆ ಈಡೇರಿಸಲಿ
ಹುಬ್ಬಳ್ಳಿ , ಸೋಮವಾರ, 11 ಸೆಪ್ಟಂಬರ್ 2023 (17:20 IST)
ಖಾಸಗಿ ಸಾರಿಗೆ ಒಕ್ಕೂಟಗಳಿಂದ ಬೆಂಗಳೂರು ಬಂದ್​ ನಡೆಸುತ್ತಿರುವ ವಿಚಾರ ಕುರಿತು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸ್ತೀವಿ ಅಂತ ಕಾಂಗ್ರೆಸ್​ ಸರ್ಕಾರ ಹೇಳ್ತಾನೇ ಬಂತು.. ಆದರೆ ಸಮಸ್ಯೆ ಬಗೆಹರಿಸಿಲ್ಲ.. ಸುಮ್ಮನೆ ಮೀಟಿಂಗ್ ಮಾಡಿದ್ರು.. ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸವನ್ನು ರಾಜ್ಯ ಸರ್ಕಾರ ಕಳೆದುಕೊಂಡಿದೆ.. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ-ಜೆಡಿಎಸ್​​ ಮೈತ್ರಿ ಸ್ವಾಗತಿಸಿದ ರಾಮುಲು