Webdunia - Bharat's app for daily news and videos

Install App

ರಾಜ್ಯ ಬಿಜೆಪಿ ಸಂಸದರ ಸಹಕಾರ ನಮ್ಮಗೆ ನೀಡಲಿ- ಡಿಕೆಶಿ

Webdunia
ಶುಕ್ರವಾರ, 16 ಜೂನ್ 2023 (15:00 IST)
ಒಂದೇ ರಾಜ್ಯದಲ್ಲಿ ನಮಗೆ ಬೇಕಾದಷ್ಟು ಅಕ್ಕಿ ಸಿಗಲ್ಲ.ಎರಡ್ಮೂರು ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತೇವೆ.ಅಕ್ಕಿ ಖರೀದಿಗೆ ಒಂದು ಪಾಲಿಸಿ ಇದೆ.ಆ ಪಾಲಿಸಿ ಪ್ರಕಾರವೇ ಕೇಂದ್ರ ಖರೀದಿ ಮಾಡುತ್ತೆ.ಹಾಗಾಗಿ ಅದೆ ಮಾದರಿಯನ್ನು ನಾವು ಅನುಸರಿಸುತ್ತವೆ.ಹಣಕಾಸು ಹೆಚ್ಚಾಗದ ಹಾಗೆ ನಡೆ ಅನುಸರಿಸುತ್ತೇವೆ.ನಮ್ಮ ಹೈಕಮಾಂಡ್ ಭೇಟಿ ಮಾಡಲು ಸಚಿವ ನಿಯೋಗ ಹೋಗುತ್ತಿದ್ದೇವೆ.ಅವರ ಜೊತೆ ಚರ್ಚೆ ಮಾಡುತ್ತೇವೆ.ದೆಹಲಿ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ.ಹೈಕಮಾಂಡ್ ಸಲಹೆ ಸೂಚನೆಗಳನ್ನು  ಪಡೆದುಕೊಂಡು ಬರುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಮುಖ್ಯಮಂತ್ರಿಗಳ ನಿಯೋಗ ಕೇಂದ್ರಕ್ಕೆ ಹೋಗುವ ಎಂಬ ವಿಚಾರವಾಗಿ ಪಾರ್ಟಿ ಅಧ್ಯಕ್ಷ ಖರ್ಗೆ ಅವರು 21 ತಾರಿಕು ನಮ್ಮನ್ನ ಕರೆದಿದ್ದಾರೆ.ರಾಹುಲ್ ಗಾಂಧಿ ಅವರು ಕರೆದಿದ್ದಾರೆ ನಾವು ಹೊಗ್ತಾಯಿದ್ದೇವೆ .ಆ ಸಂದರ್ಭದಲ್ಲಿ ಕೆಲವು ಮಿನಿಸ್ಟರ್ ಗಳನ್ನ ಭೇಟಿ ಮಾಡಲು ಸಮಾವಕಾಶ ಕೇಳ್ತಾಯಿದ್ದೇವೆ.ರಾಜ್ಯ ಬಿಜೆಪಿ  ಸಂಸದರು ಸಹಕಾರ ನಮ್ಮಗೆ ನೀಡಲಿ.ಅವರಿಗೂ ಒಂದು ಕ್ರೆಡಿಟ್ ಹೋಗಲಿ ಅಕ್ಕಿಯನ್ನ ರಾಜ್ಯ ಕೊಡಿಸೆದ್ದೇವೆ ಅನ್ನುವುದು.ಅವರ ಸಹಕಾರವನ್ನು ನಾವು ಕೇಳುತ್ತೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments