Webdunia - Bharat's app for daily news and videos

Install App

ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ : ಷಡಕ್ಷರಿ

Webdunia
ಮಂಗಳವಾರ, 28 ಫೆಬ್ರವರಿ 2023 (19:55 IST)
ಬೆಂಗಳೂರು : ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರ ಹೋರಾಟಕ್ಕೆ 40 ಸಂಘಟನೆಗಳ ಬೆಂಬಲ ನೀಡಿದೆ. ಬುಧವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ.

ಸರ್ಕಾರದ ಯಾವುದೇ ಭರವಸೆಗಳಿಗೆ ಬಗ್ಗಲ್ಲ. ಅಧಿಕೃತ ಆದೇಶದೊಂದಿಗೆ ಬರದ ಹೊರತು ಪ್ರತಿಭಟನೆ ಕೈ ಬಿಡಲ್ಲ. ಸಿಎಂ ನಮ್ಮ ಜೊತೆ ಈಗ ಮಾತನಾಡಿಲ್ಲ. ಆದರೆ ಬಜೆಟ್ ವೇಳೆ ಪದಾಧಿಕಾರಿಗಳು ಹೋದಾಗ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು ಅಷ್ಟೇ. ಆ ಬಳಿಕ ಅವರು ನಮಗೆ ಮನವರಿಕೆ ಮಾಡಿಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮುಷ್ಕರ ಮಾಡುತ್ತೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments