Webdunia - Bharat's app for daily news and videos

Install App

ಮೊದಲು ಅವರ ನಾಯಕರು ಯಾರು ಅಂತ ತೀರ್ಮಾನ ಮಾಡಿಕೊಳ್ಳಲಿ- ಡಿಕೆಶಿ

Webdunia
ಶನಿವಾರ, 19 ಆಗಸ್ಟ್ 2023 (13:31 IST)
ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಡಿಸಿಎಂ ಡಿ. ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದ್ರೂ ಪ್ರತಿಭಟನೆ ಮಾಡಬಹುದು.ಯಾರು ಪ್ರತಿಭಟನೆ ಮಾಡಬೇಡಿ ಅಂತ ಹೇಳೋಕೆ ಆಗಲ್ಲ.ಮೊದಲು ಅವರ ನಾಯಕರು ಯಾರು ಅಂತ ತೀರ್ಮಾನ ಮಾಡಿಕೊಳ್ಳಲಿ.ನಂತರ ಪ್ರತಿಭಟನೆ ಮಾಡಲಿ ಅಂತಾ ಡಿಕೆಶಿವಕುಮಾರ್ ಹೇಳಿದ್ದಾರೆ
 
ಶಾಸಕರ '  ಘರ್ ವಾಪಸಿ' ಆಗುತ್ತಿರುವ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ.ಯಾರಾದರೂ ರಾಜಕೀಯ ಭವಿಷ್ಯಕ್ಕೆ ಭಾರತಕ್ಕೆ ಒಳ್ಳೆಯದು ಮಾಡಬೇಕು ಅಂದ್ರೆ ನಮ್ಮ ರಾಜ್ಯ ಬೇರೆ ಬೇರೆ ರಾಜ್ಯದಲ್ಲಿ ಏನಾಗಿತ್ತು..?ಮಹಾರಾಷ್ಟ್ರ, ಮಧ್ಯ ಪ್ರದೇಶ, ಈ ಹಿಂದೆ ಕರ್ನಾಟಕದಲ್ಲಿ ಇವರು ಮಾಡಿದ್ದು  ಸರಿಯಾ..?ಅವರದೆಲ್ಲ ಬಹಳ ಕರೆಕ್ಟ್.ಅವರವರ ಅನುಕೂಲಕ್ಕೆ ತಕ್ಕಂತೆ ಅವರು ತೀರ್ಮಾನ ಮಾಡಿಕೊಳ್ತಾರೆ.ನೀವು ನಾವೆಲ್ಲರೂ ನೆಪ್ಪ.ಯಾವ ಯಾವ ಸಂಧರ್ಭದಲ್ಲಿ ಯಾರೆಲ್ಲಾ ಏನೇನು ಮಾತಾಡೋಕೆ ಬಂದಿದ್ರು ಅಂತಾ ಬಿಚ್ಚಿಡಬೇಕಾ..? ಎಂದು ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments