Daily Horoscope

ಜಾತಿಗಣತಿ ವರದಿ ಕುರಿತು ಸಾರ್ವಜನಿಕವಾಗಿ ಚರ್ಚೆ ಆಗಲಿ

Webdunia
ಸೋಮವಾರ, 6 ನವೆಂಬರ್ 2023 (17:20 IST)
ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಜಾರಿಗೆ ಸಂಬಂಧ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಾತಿ ಗಣತಿ ವರದಿಯಲ್ಲಿ ಒಳಪಂಗಡಗಳನ್ನು ಬಿಟ್ಟಿದ್ದಾರೆಂಬ ಆತಂಕ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಇರಬಹುದು. ಈ ಎಲ್ಲಾ ಅಂಶಗಳನ್ನು ಜಾತಿಗಣತಿ ವರದಿಯಲ್ಲಿ ಸೇರಿಸಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments