Webdunia - Bharat's app for daily news and videos

Install App

ಕನ್ನಡದ ಬಗ್ಗೆ ಅಭಿಮಾನ ಇರಲಿ ದುರಭಿಮಾನ ಬೇಡ-ಸಿಎಂ

Webdunia
ಬುಧವಾರ, 22 ನವೆಂಬರ್ 2023 (18:22 IST)
ಕನ್ನಡ ಕರ್ನಾಟಕದ ರಾಜ್ಯ ಭಾಷೆ, ಕನ್ನಡಿಗರ ಮಾತೃಭಾಷೆ. ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಆಡಳಿತ ಭಾಷೆಯೂ ಕನ್ನಡ. ಕನ್ನಡದ ಬಗ್ಗೆ ಅಭಿಮಾನದಿಂದ ನಿತ್ಯವೂ ಕನ್ನಡವನ್ನು ಹೆಚ್ಚು ಬಳಕೆ ಮಾಡುವುದರಿಂದ, ಕನ್ನಡದಲ್ಲೇ ವ್ಯವಹರಿಸುವುದರಿಂದ ಕನ್ನಡೇತರರೂ ಕನ್ನಡ ಕಲಿತು ಕನ್ನಡಿಗರಾಗುತ್ತಾರೆ. ಇದರಿಂದ ಭಾಷೆ ಬೆಳೆಯುತ್ತದೆ. ಅನಿವಾರ್ಯವಾದಾಗ ಮಾತ್ರ ಬೇರೆ ಭಾಷೆಯಲ್ಲಿ ವ್ಯವಹರಿಸಬೇಕು CM ಸಿದ್ರಾಮಯ್ಯ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments