Webdunia - Bharat's app for daily news and videos

Install App

ನನ್ನ ವಿರುದ್ಧ ಡಿಕೆ ಸಹೋದರರಿಬ್ಬರು ಸ್ಪರ್ಧಿಸಲಿ : ಮುನಿರತ್ನ

Webdunia
ಸೋಮವಾರ, 20 ಫೆಬ್ರವರಿ 2023 (12:46 IST)
ಬೆಂಗಳೂರು : ನನ್ನ ವಿರುದ್ಧ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಇಬ್ಬರೂ ಬಂದು ಸ್ಪರ್ಧೆ ಮಾಡಲಿ ಎಂದು ಸಚಿವ ಮುನಿರತ್ನ ಸವಾಲು ಹಾಕಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಕುಸುಮಾರನ್ನು ಗೆಲ್ಲಿಸೋದು ಯಾಕೆ? ಬೇಕಿದ್ರೆ ನನ್ನ ವಿರುದ್ಧ ಡಿಕೆಶಿ ಹಾಗೂ ಸಂಸದ ಡಿಕೆ ಸುರೇಶ್ ಇಬ್ಬರೂ ಬಂದು ಸ್ಪರ್ಧೆ ಮಾಡಲಿ.

ಒಬ್ಬರು ಯಾಕೆ, ಇಬ್ಬರೂ ಬಂದು ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಈಗಾಗಲೇ ಈ ಹಿಂದೆ ಬಂದು ಎಷ್ಟು ಅಂತರದಿಂದ ಸೋತಿದ್ದಾರೆ ಎಂಬುದು ಗೊತ್ತಿದೆಯಲ್ಲ. ಚುನಾವಣೆ ಸಂದರ್ಭ, ಏನೇನೋ ಕದ್ದ ಅಂತಾ ವಿರುದ್ಧ ಆರೋಪ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ರೈಲು ಹಳಿ ಮೇಲೆ ಮಲಗಿ ಯುವಕನ ರೀಲ್ಸ್ ಹುಚ್ಚಾಟ: ವಿಡಿಯೋ ನೋಡಿ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments