Select Your Language

Notifications

webdunia
webdunia
webdunia
webdunia

ಐತಿಹಾಸಿಕ ತೀರ್ಪನ್ನು ನಾವೆಲ್ಲರೂ ಸ್ವಾಗತಿಸೋಣ-ಬಿಎಸ್ ವೈ

ಐತಿಹಾಸಿಕ  ತೀರ್ಪನ್ನು ನಾವೆಲ್ಲರೂ ಸ್ವಾಗತಿಸೋಣ-ಬಿಎಸ್ ವೈ
ಬೆಂಗಳೂರು , ಶನಿವಾರ, 9 ನವೆಂಬರ್ 2019 (12:05 IST)
ಬೆಂಗಳೂರು: ವಿವಾದಿತ ಭೂಮಿ ಅಯೋಧ್ಯೆಯ ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿವಾದಿತ ಜಮೀನು ರಾಮಲಲ್ಲಾ ಪಾಲಾಗಿದೆ. ಸುಪ್ರೀಂಕೋರ್ಟ್ ನ ತೀರ್ಪನ್ನು ಸಿಎಂ ಬಿಎಸ್ ವೈ ಸ್ವಾಗತಿಸಿದ್ದಾರೆ.




ಐತಿಹಾಸಿಕ  ತೀರ್ಪನ್ನು ನಾವೆಲ್ಲರೂ ಸ್ವಾಗತಿಸೋಣ. ಯಾರೊಬ್ಬರ ಗೆಲುವು ಅಥವಾ ಸೋಲೆಂದು ಭಾವಿಸಬೇಡಿ. ಉದ್ವೇಗಕ್ಕೆ ಒಳಗಾಗಬೇಡಿ, ಯಾರೊಬ್ಬರೂ ವಿಜೃಂಭಿಸಬೇಡಿ.ಸಮಾಜದ ಸಾಮರಸ್ಯ ಕದಡದೇ, ಶಾಂತಿ ಸುವ್ಯವಸ್ಥೆ ಕಾಪಾಡಿ ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆ ತೀರ್ಪು: ವಿವಾದಿತ ಜಮೀನು ರಾಮಲಲ್ಲಾ ಪಾಲು, ಮಂದಿರ ನಿರ್ಮಾಣದ ಹೊಣೆ ಸರ್ಕಾರಕ್ಕೆ