Select Your Language

Notifications

webdunia
webdunia
webdunia
webdunia

ಯತ್ನಾಳ್ ಮತ್ತೆ ಚುನಾವಣೆ ಗೆದ್ದು ಬರಲಿ - ಯತ್ನಾಳ್ ಗೆ ಶಾಸಕ ರೇಣುಕಾಚಾರ್ಯ ಸವಾಲು

ಯತ್ನಾಳ್ ಮತ್ತೆ ಚುನಾವಣೆ ಗೆದ್ದು ಬರಲಿ - ಯತ್ನಾಳ್ ಗೆ ಶಾಸಕ ರೇಣುಕಾಚಾರ್ಯ ಸವಾಲು
ಬೆಂಗಳೂರು , ಮಂಗಳವಾರ, 16 ಮಾರ್ಚ್ 2021 (13:17 IST)
ಬೆಂಗಳೂರು : ಯತ್ನಾಳ್ ಮತ್ತೆ ಚುನಾವಣೆ ಗೆದ್ದು ಬರಲಿ ನೋಡೋಣ ಎಂದು ಯತ್ನಾಳ್ ಗೆ ಶಾಸಕ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.

ಯತ್ನಾಳ್ ರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು. ಈ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಿ. ನಾವು ಶಾಸಕಾಂಗ ಸಭೆಯಲ್ಲಿ ಮಾತಾಡ್ತೇವೆ. ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ರೆ ವರಿಷ್ಠರಿಗೆ ದೂರು ನೀಡುತ್ತೇವೆ ಎಂದು ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಗುಡುಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸ್ಫೋಟಕ ಮಾಹಿತಿ ಬಾಯ್ಬಿಟ್ಟ ರಮೇಶ್ ಜಾರಕಿಹೊಳಿ