Webdunia - Bharat's app for daily news and videos

Install App

ಸಿಎಂ ನಮ್ಮ ಫ್ರೆಂಡ್ಸ್ ಗೆ ಏನೇನು ಗಿಫ್ಟ್ ತರ್ತಾರೆ ನೋಡೋಣ- ಅನರ್ಹ ಶಾಸಕರನ್ನು ಲೇವಡಿ ಮಾಡಿದ ಡಿಕೆಶಿ

Webdunia
ಶುಕ್ರವಾರ, 16 ಆಗಸ್ಟ್ 2019 (13:44 IST)
ಬೆಂಗಳೂರು : ಬಿಜೆಪಿ ಸಂಪುಟ ಸೇರುವ ವಿಚಾರದಲ್ಲಿ ಮೈತ್ರಿ ಸರ್ಕಾರದಿಂದ ಅನರ್ಹಗೊಂಡ ಶಾಸಕರನ್ನು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.



ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ  ಮುಂದಾದ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದ ಶಾಸಕರಿಗಾಗಿ 10 ಸಚಿವ ಸ್ಥಾನಗಳನ್ನು ಕಾಯ್ದಿರಿಸಲಾಗಿದ್ದು, ಉಳಿದ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


 ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಮ್ಮ ಫ್ರೆಂಡ್ಸ್ ಗೆ ಏನೇನು ಗಿಫ್ಟ್ ತರ್ತಾರೆ ನೋಡೋಣ. ಅವರೆಲ್ಲರೂ ಚೆನ್ನಾಗಿರಲಿ, ಅವರು ತ್ಯಾಗ, ಬಲಿದಾನ ಮಾಡಿದ್ದಾರೆ. ಅವರಿಗೆ ಹೂವು ಗಿಫ್ಟ್ ತೆಗೆದುಕೊಂಡು ಹೋಗಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments