Webdunia - Bharat's app for daily news and videos

Install App

ಸಚಿವ ಶಿವರಾಜ್ ತಂಗಡಗಿಯಿಂದ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಪತ್ರ

Webdunia
ಬುಧವಾರ, 19 ಜುಲೈ 2023 (19:52 IST)
ಇಂಗ್ಲೀಷ್ ಮಾಧ್ಯಮದಲ್ಲಿ ಪೋಷಕರಿಂದ ಕನ್ನಡ ಭಾಷೆ ಧೋರಣೆ ವಿಚಾರವಾಗಿ ಸಚಿವ ಶಿವರಾಜ್ ತಂಗಡಗಿಯಿಂದ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ.
ಶಿವರಾಜ್ ಎಸ್ ತಂಗಡಗಿ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು.ಬೆಂಗಳೂರಿನ ಆಂಗ್ಲ ಮಾಧ್ಯಮ ಶಾಲೆಯೊಂದು ಕನ್ನಡ ಭಾಷೆ ಬೋದನೆಯಿಂದ ಹಿಂದೆ ಸರಿಯುವುದಕ್ಕೆ ಚಾಲನೆ ನೀಡಿದೆ.ಇದು ಕನ್ನಡ ಭಾಷೆಗೆ ಹಾಗೂ ಅಸ್ಮಿತೆಗೆ ಮಾಡುತ್ತಿರುವ ಅಪಮಾನವಾಗಿದೆ.ಯಾವುದೆ ವಾಸಿಸುವ ನೆಲದ ಭಾಷೆಯ ಬಗ್ಗೆ ಅವರಿಗೆ ಪ್ರಾಥಮಿಕ ತಿಳುವಳಿಕೆ ಇರಬೇಕಾದುದ್ದು ಅವಶ್ಯಕ.ಪೋಷಕರ ಮನವಿ ಹಿನ್ನೆಲೆ ಕಾನೂನು ಹೋರಾಟಕ್ಕೂ ಶಾಲಾ ಆಡಳಿತ ಮಂಡಳಿ ಸಿದ್ದವಾಗಿರುವುದು ಖಂಡನೀಯ.ದ್ವಿತೀಯ ಭಾಷೆಯಾಗಿ  ಕನ್ನಡ ಕಲಿಸುವ ನಿಯಮಗಳಿಗೆ ಯಾವುದೇ ವಿನಾಯಿತಿ ನೀಡಬಾರದು.ಶಿಕ್ಷಣ ಇಲಾಖೆ  ಮೇಲೆ ಒತ್ತಡ ಹೇರುತ್ತಿರುವ ಹಾಗೂ ಕಾನೂನು ಹೋರಾಟಕ್ಕೆ ಮುಂದಾಗಿರುವ ಇಂತಹ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಶಿವರಾಜ ತಂಗಡಗಿಯಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments