Webdunia - Bharat's app for daily news and videos

Install App

CMಗೆ ಪ್ರಗತಿಪರ ಚಿಂತಕರಿಂದ ಪತ್ರ

Webdunia
ಮಂಗಳವಾರ, 29 ಮಾರ್ಚ್ 2022 (16:27 IST)
ರಾಜ್ಯ ಸರ್ಕಾರವು ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಸೇರಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು, ಜಾತ್ರೆಗಳಲ್ಲಿ ಮುಸ್ಲಿಂ ಧರ್ಮಕ್ಕೆ ಸೇರಿದ ವ್ಯಾಪಾರಿಗಳಿಗೂ ಅವಕಾಶ ಇರಬೇಕು ಎಂದು ಕರ್ನಾಟಕದ ಬುದ್ಧಿಜೀವಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಹಿಜಾಬ್ ಧರಿಸಿ ಮಕ್ಕಳು ಪರೀಕ್ಷೆ ಬರೆಯಲು ಅವಕಾಶ ನೀಡಲಿ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆ ಕೊಡದಂತೆ ಕಾನೂನು ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಬೋಳುವಾರ್ ಮಹಮ್ಮದ್ ಕುಂಞ, ಬಂಜಗೆರೆ ಜಯಪ್ರಕಾಶ್, ರಹಮತ್ ತರೀಕೆರೆ ಸೇರಿದಂತೆ 61 ಬುದ್ಧಿಜೀವಿಗಳು ಪತ್ರ ಬರೆದು ಆಗ್ರಹಿಸಿದ್ದಾರೆ. ಭಗವದ್ಗೀತೆಗಿಂತಲೂ ಸಂವಿಧಾನವನ್ನು ನಮ್ಮ ಮಕ್ಕಳು ಓದಬೇಕು. ಅದಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಗಬೇಕು ಎಂದು ಸಾಹಿತಿಗಳು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments