Webdunia - Bharat's app for daily news and videos

Install App

ಸಂತ್ರಸ್ತ ಬಾಲಕಿಯರಿಂದ ಮೋದಿಗೆ ಪತ್ರ

Webdunia
ಶನಿವಾರ, 12 ನವೆಂಬರ್ 2022 (17:52 IST)
ಮುರುಘಾ ಮಠದ ಶಿವಮೂರ್ತಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್​ ಮೇಲೆ ಟ್ವಿಸ್ಟ್​​ ಸಿಗ್ತಿದೆ. ಸಂತ್ರಸ್ತ ಬಾಲಕಿಯರು ಮಠದಲ್ಲಿನ ಕಿರುಕುಳದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮಠದ ಅಡುಗೆ ಸಹಾಯಕಿಯರ ಮಕ್ಕಳು ಮೋದಿಗೆ ಪತ್ರ ಬರೆದಿದ್ದಾರೆ. ಕಿರುಕುಳದ ಬಗ್ಗೆ ಲೆಟರ್‌ನಲ್ಲಿ ಎಳೆಎಳೆಯಾಗಿ ಉಲ್ಲೇಖಿಸಲಾಗಿದೆ. ಶಿವಮೂರ್ತಿ ನಮ್ಮ ಜೊತೆ ಕೆಟ್ಟದಾಗಿ ನಡೆದುಕೊಳ್ತಿದ್ರು. ಈ ಬಗ್ಗೆ ನಮ್ಮ ಅಮ್ಮನಿಗೆ ವಿಷಯ ತಿಳಿಸಿದ್ವಿ. ನನ್ನ ಮಕ್ಕಳನ್ನು ಕಳಿಸಬೇಡ ಎಂದು ರಶ್ಮಿಗೆ ನಮ್ಮ ಅಮ್ಮ ಹೇಳಿದ್ರು. ವಾರ್ಡನ್​ ರಶ್ಮಿ ನಮ್ಮನ್ನ ಸ್ವಾಮಿ ಬಳಿ ಕರೆದೊಯ್ದರು. ನಾನು, ನನ್ನ ಅಕ್ಕ ಇಬ್ಬರು ಶಿವಮೂರ್ತಿ ಬಳಿ ಹೋಗಿದ್ವಿ. ನೀನು ಎಷ್ಟನೇ ತರಗತಿ ಓದುತ್ತಿದ್ದೀಯ ಎಂದು ನನ್ನನ್ನು ಕೇಳಿದ್ದರು. ಆಗ ನನಗೆ ಶಿವಮೂರ್ತಿ ತಿನ್ನಲು ಚಾಕೋಲೇಟ್‌ ಕೊಟ್ರು. ಆವಾಗ ನಾನು ಮಠದಲ್ಲೇ ಮಲಗಿ ಬಿಟ್ಟೆ. ಮತ್ತೊಮ್ಮೆ ನನ್ನನ್ನು ಶಿವಮೂರ್ತಿ ಬಳಿ ಕರೆದೊಯ್ದರು. ಶಿವಮೂರ್ತಿ ನನ್ನನ್ನು ತೊಡೆಯ ಮೇಲೆ ಕೂರಿಸಿಕೊಂಡ್ರು. ನನ್ನ ಎದೆಯ ಭಾಗವನ್ನು ಮುಟ್ಟಿದರು. ಐದಾರು ಸಾರಿ ನನ್ನನ್ನು ಸ್ವಾಮಿ ಬಳಿ ಕಳಿಸಿದ್ದರು. ಇದರಿಂದ ಗಾಬರಿಗೊಂಡು ನಾನು ಅಲ್ಲಿಂದ ಎದ್ದು ಬಂದೆ. ಅಮ್ಮನಿಗೆ ಈ ವಿಚಾರ ಹೇಳಿದೆ ಎಂದು ಮಕ್ಕಳು ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ