Webdunia - Bharat's app for daily news and videos

Install App

ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಲೈಸೆನ್ಸ್ ರದ್ದು : ಪರಮೇಶ್ವರ್ ಎಚ್ಚರಿಕೆ

Webdunia
ಮಂಗಳವಾರ, 23 ಮೇ 2023 (10:24 IST)
ತುಮಕೂರು : ಜಿಲ್ಲೆಯಲ್ಲಿರುವ ಖಾಸಗಿ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕೊಡದಿದ್ದರೇ ಅವರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ನೂತನ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶ ನೀಡುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಬಂದಿದೆ. ಈ ಕುರಿತಂತೆ ಚಿಂತನೆ ನಡೆಸಿ ಅಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಸ್ಥಳೀಯ ಯುವಕರು ಉದ್ಯೋಗ ದೊರೆಯುತ್ತಿಲ್ಲ ಎಂದು ಆತಂಕಪಡಬೇಕಿಲ್ಲ. ಕಾಂಗ್ರೆಸ್ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂಧು ಅಭಯ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments