Webdunia - Bharat's app for daily news and videos

Install App

ರೇಷನ್ ಹಂಚಲು ಹಣ ಪಡೆದರೆ ಲೈಸನ್ಸ್ ಪರ್ಮನೆಂಟ್ ಕ್ಯಾನ್ಸಲ್

Webdunia
ಶುಕ್ರವಾರ, 10 ಏಪ್ರಿಲ್ 2020 (20:09 IST)
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಪಡಿತರ ನೀಡಲು ಹಣ ಪಡೆದರೆ ನ್ಯಾಯಬೆಲೆ ಅಂಗಡಿಯ ಪರವಾನಿಗೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುತ್ತಿದೆ.

ಹೀಗಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಆಹಾರ ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಬೆಲೆ ಅಂಗಡಿಗಳವರು ಇಂತಹ ಸಂದರ್ಭದಲ್ಲಿ ಮಾನವೀಯತೆ ತೋರಿ, ಪಡಿತರವನ್ನು ಬಡವರಿಗೆ ಸರಿಯಾಗಿ ಹಂಚಬೇಕು. ಸಮಯ ಮಿತಿ ಇಲ್ಲದೆ ಪಡಿತರ ವಿತರಿಸಬೇಕು ಎಂದು ಪಡಿತರ ಅಂಗಡಿಗಳ ಮಾಲೀಕರಿಗೆ ಸೂಚಿಸಿದರು.

ಕೇಂದ್ರ ಸರ್ಕಾರದ ವತಿಯಿಂದ ನೀಡುತ್ತಿರುವ ಪಡಿತರವನ್ನು ಇದೇ ತಿಂಗಳಾಂತ್ಯದಲ್ಲಿ ವಿತರಿಸಲಾಗುವುದು, ಗ್ಯಾಸ್ ಸಹ ಉಚಿತವಾಗಿ ನೀಡಲಾಗುತ್ತಿದೆ. ಯಾರು ಸಹ ಹಣ ನೀಡುವ ಅವಶ್ಯಕತೆ ಇಲ್ಲ, ಪಡಿತರವನ್ನು ನಾಗರೀಕರಿಗೆ ಸರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರವಾಸ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ರಾಜ್ಯದಲ್ಲಿರುವ 19 ಸಾವಿರ ಪಡಿತರ ಅಂಗಡಿಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments