Webdunia - Bharat's app for daily news and videos

Install App

ಆಯುಷ್ಮಾನ ಭಾರತ ಶುರು

Webdunia
ಭಾನುವಾರ, 15 ಸೆಪ್ಟಂಬರ್ 2019 (16:59 IST)
ಆಯುಷ್ಮಾನ ಭಾರತ ವರ್ಷಾಚರಣೆಗೆ ಲೋಕಸಭೆ ಸದಸ್ಯ ಚಾಲನೆ ನೀಡಿದ್ದಾರೆ.

ಆಯುಷ್ಮಾನ ಭಾರತ ಯೋಜನೆ ಜಾರಿಗೊಂಡು  ಸೆಪ್ಟೆಂಬರ್ 23 ರಂದು ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಒಂದು ವರ್ಷದಲ್ಲಿ ಕಲಬುರಗಿ ಜಿಲ್ಲೆಯ  1.5 ಲಕ್ಷಕ್ಕಿಂತ ಹೆಚ್ಚು ಜನರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದ್ದಾರೆ.

ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿರುವ “ಆಯುಷ್ಮಾನ ಭಾರತ” ಪಾಕ್ಷಿಕ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ  ಚಾಲನೆ ನೀಡಿ,  ಆಯುಷ್ಮಾನ ಭಾರತ ಯೋಜನೆಯ ಬಗ್ಗೆ  ಜನರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 15 ರಿಂದ 30 ರವರೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಉಪ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನೋಂದಾಯಿತ ಆಸ್ಪತ್ರೆಗಳಲ್ಲಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಲಾಗುವುದು ಎಂದ್ರು.

ಆಯುಷ್ಮಾನ ಭಾರತ ಯೋಜನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಖ್ಯವಾದ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಬಿ.ಪಿ.ಎಲ್. ಹಾಗೂ ಎ.ಪಿ.ಎಲ್. ಕಾರ್ಡ್ ಫಲಾನುಭವಿಗಳು ಹೆಲ್ತ್  ಕಾರ್ಡುಗಳನ್ನು  ಪಡೆದು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments