Webdunia - Bharat's app for daily news and videos

Install App

ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರಿಂದ ಜೀವ ಬೆದರಿಕೆ: ಎನ್‌.ಆರ್.ರಮೇಶ್

Webdunia
ಸೋಮವಾರ, 8 ಮೇ 2017 (14:05 IST)
ವಸತಿ ಖಾತೆ ಸಚಿವ ಎಂ.ಕೃಷ್ಣಪ್ಪ ವಿರುದ್ಧದ ಹಗರಣ ಬಯಲಿಗೆ ತಂದಿದ್ದರಿಂದ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಹೇಳಿದ್ದಾರೆ.
 
ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರು ನನ್ನ ಮೇಲೆ ಅಟ್ಯಾಕ್ ಮಾಡಿ ಬೆದರಿಕೆ ಹಾಕಿದರು.ಇಂತಹ ಕೊಲೆ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ಬೆದರಿಕೆಗಳಿಗೆ ಹೆದರಿದರೆ ಹೋರಾಟ ಮಾಡಲಾಗುವುದಿಲ್ಲ
 
ಜಯನಗರ, ರಘುವರಹಳ್ಳಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಅಕ್ರಮವಾಗಿ ಭೂಮಿಯನ್ನು ಕಬಳಿಸಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದಾಖಲೆಗಳೊಂದಿಗೆ ಬಿಡುಗಡೆ ಮಾಡುತ್ತೇನೆ ಎಂದು ಗುಡುಗಿದ್ದಾರೆ.
 
ಬೆದರಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು ನಾಳೆ ಪ್ರತಿಭಟನೆ ನಡೆಸಲಿದೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments