Webdunia - Bharat's app for daily news and videos

Install App

ವಿಜಯಪುರದಲ್ಲಿ ಲಘು ಭೂಕಂಪ: ಹೆದರಿ ಕಂಗಾಲಾದ ಗ್ರಾಮಸ್ಥರು

Webdunia
ಬುಧವಾರ, 9 ಆಗಸ್ಟ್ 2017 (16:50 IST)
ವಿಜಯಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಗೊಡಿ ಬಂದ ಘಟನೆ ವರದಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಐನಾಪುರದಲ್ಲಿ 3 ರಿಂದ 4 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ್ದರಿಂದ, ಹೆದರಿದ ಜನತೆ ಮನೆಯಿಂದ ಹೊರಗೆ ಬಂದು ಕೆಲ ಕಾಲ ಆತಂಕಕ್ಕೊಳಗಾದರು ಎನ್ನಲಾಗಿದೆ.
 
ಇದೊಂದು ಲಘು ಭೂಕಂಪವಾಗಿದ್ದು ಹೆದರುವ ಅಗತ್ಯವಿಲ್ಲ. ಇದು ಭೂಪದರುಗಳಲ್ಲಿರುವ ಸಂಘರ್ಷದಿಂದ ಇಂತಹ ಲಘು ಭೂಕಂಪ ಸಂಭವಿಸುತ್ತದೆ ಎಂದು ಭೂಗರ್ಭ ಶಾಸ್ತ್ರಜ್ಞರು ಮಾಹಿತಿ ನೀಡಿದ್ದಾರೆ.
 
ಮನೆಯೊಳಗಿನ ವಸ್ತುಗಳು ಅಲುಗಾಡಲು ಆರಂಭಿಸುತ್ತಿದ್ದಂತೆ ಗ್ರಾಮಸ್ಥರು ಭಯಭೀತರಾಗಿ ಹೊರಗೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments