Webdunia - Bharat's app for daily news and videos

Install App

ಜುಗಾರಿ ಅಡ್ಡೆ ಮೇಲೆ ಮಿಂಚಿನ ದಾಳಿ

Webdunia
ಶನಿವಾರ, 1 ಜೂನ್ 2019 (17:32 IST)
ಜುಗಾರಿ ಅಡ್ಡೆ ಮೇಲೆ ಮಿಂಚಿನ ದಾಳಿ ನಡೆದಿದೆ.

ಜುಗಾರಿ ಅಡ್ಡೆ ಮೇಲೆ ಕಾರ್ಕಳ ಎ ಎಸ್ ಪಿ ಕೃಷ್ಣಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಉಡುಪಿಯ ನಿಟ್ಟೂರು ಎಂಬಲ್ಲಿ ಜುಗಾರಿ ನಡೆಯುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆದಿದ್ದು, 14 ಜೂಜುಕೋರರ ಬಂಧನ ಮಾಡಲಾಗಿದೆ.

ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಲಕ್ಷಾಂತರ ಮೌಲ್ಯದ ಸಂಪತ್ತು ವಶಕ್ಕೆ ಪಡೆದುಕೊಳ್ಳಲಾಗಿದೆ.

2 ಕಾರು, 5 ಬೈಕ್, 80 ಸಾವಿರ ನಗದು ವಶಕ್ಕೆ ಹಾಗೂ 16 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ ಪೊಲೀಸರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments