Webdunia - Bharat's app for daily news and videos

Install App

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ

geetha
ಮಂಗಳವಾರ, 23 ಜನವರಿ 2024 (17:53 IST)
ಬೆಂಗಳೂರು-ಅಬಕಾರಿ ಇಲಾಖೆಯಿಂದ ಕೆ.ಆರ್.ಪುರ ಹಾಗೂ ಮಹದೇವಪುರ ವಲಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ಗೋವಾದಿಂದ , ಅಕ್ರಮವಾಗಿ ನಗರಕ್ಕೆ ಸರಬರಾಜು ಮಾಡುತ್ತಿದ್ದ ಕಂಟೈನರ್ ವಾಹನ ಜಪ್ತಿ ಮಾಡಿದ್ದಾರೆ.ಬರೋಬ್ಬರಿ 50 ಲಕ್ಷ ಮೌಲ್ಯದ ಮದ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಕಂಟೈನರ್ ವಾಹನದ ಮೇಲೆ ಮದ್ಯವಿರುವ ನೂರಾರು ಬಾಕ್ಸ್ ಗಳನ್ನ ಇಟ್ಟು ಟಾರ್ಪಲ್ ಹಾಕಿದ್ರು.

ಗೋವಾದಿಂದ ನಗರಕ್ಕೆ ಬರುವ ಯಾವ ಚೆಕ್ ಪೋಸ್ಟ್ ಗಳಿಗೂ ಸಿಕ್ಕಿ ಹಾಕಿಕೊಳ್ಳದೆ ಕಳ್ಳಾಟ ಮೆರೆದಿದ್ರು.ಖಚಿತ ಮಾಹಿತಿ ಮೇರೆಗೆ ಕೆ.ಆರ್‌.ಪುರ ಬಳಿ ವಾಹನ ಅಧಿಕಾರಿಗಳು ತಡೆದಿದ್ದಾರೆ.ಹೊಸಕೋಟೆಗೆ ಮದ್ಯವಿರುವ ವಾಹನ ಸಾಗಾಟ ಮಾಡುತಿದ್ದರು.ಸದ್ಯ ಚಾಲಕ ಅಮಿತ್ ಹಾಗೂ ಪರಮೇಶ್ ಇಬ್ಬರನ್ನ  ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.ಮೇಲ್ನೋಟಕ್ಕೆ ನಕಲಿ ಮದ್ಯ ಎಂಬುದು ಪತ್ತೆಯಾಗಿದ್ದು.ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments