Webdunia - Bharat's app for daily news and videos

Install App

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ

geetha
ಮಂಗಳವಾರ, 23 ಜನವರಿ 2024 (17:53 IST)
ಬೆಂಗಳೂರು-ಅಬಕಾರಿ ಇಲಾಖೆಯಿಂದ ಕೆ.ಆರ್.ಪುರ ಹಾಗೂ ಮಹದೇವಪುರ ವಲಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ಗೋವಾದಿಂದ , ಅಕ್ರಮವಾಗಿ ನಗರಕ್ಕೆ ಸರಬರಾಜು ಮಾಡುತ್ತಿದ್ದ ಕಂಟೈನರ್ ವಾಹನ ಜಪ್ತಿ ಮಾಡಿದ್ದಾರೆ.ಬರೋಬ್ಬರಿ 50 ಲಕ್ಷ ಮೌಲ್ಯದ ಮದ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಕಂಟೈನರ್ ವಾಹನದ ಮೇಲೆ ಮದ್ಯವಿರುವ ನೂರಾರು ಬಾಕ್ಸ್ ಗಳನ್ನ ಇಟ್ಟು ಟಾರ್ಪಲ್ ಹಾಕಿದ್ರು.

ಗೋವಾದಿಂದ ನಗರಕ್ಕೆ ಬರುವ ಯಾವ ಚೆಕ್ ಪೋಸ್ಟ್ ಗಳಿಗೂ ಸಿಕ್ಕಿ ಹಾಕಿಕೊಳ್ಳದೆ ಕಳ್ಳಾಟ ಮೆರೆದಿದ್ರು.ಖಚಿತ ಮಾಹಿತಿ ಮೇರೆಗೆ ಕೆ.ಆರ್‌.ಪುರ ಬಳಿ ವಾಹನ ಅಧಿಕಾರಿಗಳು ತಡೆದಿದ್ದಾರೆ.ಹೊಸಕೋಟೆಗೆ ಮದ್ಯವಿರುವ ವಾಹನ ಸಾಗಾಟ ಮಾಡುತಿದ್ದರು.ಸದ್ಯ ಚಾಲಕ ಅಮಿತ್ ಹಾಗೂ ಪರಮೇಶ್ ಇಬ್ಬರನ್ನ  ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.ಮೇಲ್ನೋಟಕ್ಕೆ ನಕಲಿ ಮದ್ಯ ಎಂಬುದು ಪತ್ತೆಯಾಗಿದ್ದು.ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments