Webdunia - Bharat's app for daily news and videos

Install App

ಪ್ರತಿ ವರ್ಷದಂತೆ ಈ ವರ್ಷವೂ ಗವಿ ಗಂಗಾಧರ ದೇವಾಲಯದಲ್ಲಿ ನಡೆಯಲಿದೆ ಕೌತುಕ

Webdunia
ಭಾನುವಾರ, 15 ಜನವರಿ 2023 (13:49 IST)
ಮಕರ ಸಂಕ್ರಾಂತಿ ಹಿನ್ನಲೆ ಪ್ರತಿ ವರ್ಷದಂತೆ ಈ ವರ್ಷವೂ ಗವಿ ಗಂಗಾಧರ ದೇವಾಲಯದಲ್ಲಿ ಕೌತುಕ ನಡೆಯಲಿದೆ .ಸಂಕ್ರಾಂತಿಯಂದು ನಡೆಯುವ ಕೌತುಕವನ್ನ ಕಣ್ತುಂಬಿಕೊಳ್ಳಲು ಜನ ಕಾದಿದ್ದಾರೆ.ಪ್ರತಿವರ್ಷದಂತೆ ಈ ವರ್ಷ ಕೂಡ ಗವಿಗಂಗಾಧರನಿಗೆ ನಮಿಸಿ ಸೂರ್ಯದೇವ ದಕ್ಷಿಣಾಯನದಿಂದ ಉತ್ತರಾಯಣಕ್ಕೆ  ಪಥ ಬದಲಾವಣೆ ಮಾಡಲಿದೆ.
 
 ಪಥ ಬದಲಾವಣೆಗೂ ಮುನ್ನ ಮೊದಲು ಶಿವಲಿಂಗವನ್ನ  ಸ್ಪರ್ಷಿಸಿ ಸೂರ್ಯದೇವ ಸಂಜೆ 5.20 ರಿಂದ 5.28 ರ ಸಮಯದಲ್ಲಿ  ಶಿವನಿಗೆ ಸೂರ್ಯ ನಮಸ್ಕರಿಸಲಿದ್ದಾರೆ.ಒಟ್ಟು 8 ನಿಮಿಷದ ಒಳಗೆ ಶಿವನನ್ನ ಸೂರ್ಯದೇವ ಸ್ಪರ್ಶಿಸಲಿದೆ.ಸೂರ್ಯ ಶಿವನನ್ನ ಸ್ಪರ್ಶಿಸುವ ವೇಳೆ ದೇವಸ್ಥಾನದ ಒಳ ಭಾಗಕ್ಕೆ ಯಾರಿಗೂ ಪ್ರವೇಶವಿಲ್ಲ.ಕೌತುಕ ಕಣ್ತುಂಬಿಕೊಳ್ಳಲು ಭಕ್ತರಿಗೆ ಹೊರಭಾಗದಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಕೆ ಮಾಡಲಾಗಿದೆ.
 
ಭಕ್ತಾಧಿಗಳು ಹೊರಭಾಗದಲ್ಲಿಯೇ ನಿಂತು ಸೂರ್ಯ ಶಿವನನ್ನ ನಮಿಸುವ ದೃಶ್ಯವನ್ನ ಕಾಣ್ತುಂಬಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.ಮುಂಜಾನೆ 5 ಗಂಟೆಯಿಂದಲೆ ದೇವರಿಗೆ ವಿಶೇಷ ಪೂಜೆ, ಕ್ಷೀರಾಭಿಷೇಕ‌ ಮಾಡಲಾಗ್ತಿದೆ.ಮದ್ಯಾಹ್ನ‌ 12 ಗಂಟೆಗೆ ದೇವಾಲಯಕ್ಕೆ ಬಾಗಿಲು ಹಾಕಲಾಗುತ್ತೆ.ಸೂರ್ಯ ಶಿವನನ್ನ ಸ್ಪರ್ಶಿಸಿದ ನಂತ್ರ ಶಿವನಿಗೆ ಅಭಿಷೇಕ ಮಾಡಿ ಅಲಂಕಾರ ಮಾಡಲಾಗುವುದು.ಸಂಜೆ 6 ಗಂಟೆ ಬಳಿಕ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments