Webdunia - Bharat's app for daily news and videos

Install App

‘ಅನರ್ಹ ಶಾಸಕರು ನಡತೆಗೆಟ್ಟ ಹುಡುಗಿಯರಂತೆ'

Webdunia
ಶನಿವಾರ, 3 ಆಗಸ್ಟ್ 2019 (15:00 IST)
ಅನರ್ಹಗೊಂಡಿರೋ ಶಾಸರು ನಡತೆಗೆಟ್ಟ ಹುಡುಗಿಯರಿದ್ದಂತೆ. ಹೀಗಂತ ಕೈ ಪಾಳೆಯದ ಮುಖಂಡರೊಬ್ಬರು ಲೇವಡಿ ಮಾಡಿದ್ದಾರೆ.

ಮೈತ್ರಿ ಪಕ್ಷಗಳ 17 ಶಾಸಕರನ್ನು ಕರೆದುಕೊಂಡು ಹೋಗಿ ನಮ್ಮವರು ಎನ್ನುತ್ತಿದ್ದಾರೆ. ಆದರೆ ನಡತೆಗೆಟ್ಟ ಹುಡುಗಿ ಮನೆಯ ಹೊಸ್ತಿಲನ್ನ ಹಾರಿ ಹೋದರೆ ಏನ್ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದ್ರು.

 ಮಕ್ಕಳನ್ನು ಹುಟ್ಟಿಸೋಕೆ ಧಮ್ ಇಲ್ಲದವರು ಬೇರೆಯವರಿಗೆ ಹುಟ್ಟಿದ ಮಕ್ಕಳನ್ನು ಕರೆದುಕೊಂಡು ಅಧಿಕಾರ ಮಾಡುತ್ತಿದ್ದಾರೆ. ಅವರೆಂಥಾ ಗಂಡಸರು ಅಂತ ಬಿಜೆಪಿಯವರನ್ನ ಪರೋಕ್ಷವಾಗಿ ಕುಟುಕಿದ್ದಾರೆ.   

ಬಾಂಬೆ ಶೇಟ್ ಪತಿವೃತೆಯರನ್ನ ಕರೆದುಕೊಂಡು ಹೋಗಿದ್ದಾನೆ ಎಂದು ಟಾಂಗ್ ನೀಡಿದ ಅವರು, ಮೂರು ದಿನ ಬಳಸಿದ ಬಳಿಕ ಈಗ ಅನರ್ಹ ಶಾಸಕರು ದೇವದಾಸಿಯಂತಾಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments