Webdunia - Bharat's app for daily news and videos

Install App

ಲೈನ್​​​ ದುರಸ್ತಿ ವೇಳೆ ಲೈನ್​​​​ಮ್ಯಾನ್​​ ಸಾವು

Webdunia
ಭಾನುವಾರ, 8 ಜನವರಿ 2023 (17:30 IST)
ಟ್ರಾನ್ಸ್​​ಫಾರ್ಮ್​​​​ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ​ಹೈಟೆನ್ಸನ್​ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಶ್ರೀಶೈಲ ಎಂಬುವವರು ಸಾವನ್ನಪ್ಪಿದ್ಧಾರೆ. ಶಿವಮೊಗ್ಗದ ಶಿಕಾರಿಪುರದ ಗ್ರಾಮಾಂತರ ಘಟಕ ವ್ಯಾಪ್ತಿಯಲ್ಲಿ ಬರುವ ಕಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಟ್ರಾನ್ಸ್​​ಫಾರ್ಮ್​ನಲ್ಲಿದ್ದ ಸಮಸ್ಯೆಯನ್ನು ಸರಿಪಡಿಸುವ ಸಂಬಂಧ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸ್ಠೇಷನ್​ನಿಂದ LC ಸಹ ತೆಗೆದುಕೊಂಡಿದ್ದರು. LC ಎಂದರೆ ಲೈನ್​ ಕ್ಲಿಯರೆನ್ಸ್ ಎಂದು ಅರ್ಥ. ಲೈನ್​ ಮ್ಯಾನ್ ತನ್ನ ಸ್ಟೇಷನ್​ ಅನ್ನು ಸಂಪರ್ಕಿಸಿ ತಾನು ಕೆಲಸ ಮಾಡಬೇಕಿರುವ ವಿದ್ಯುತ್ ಲೈನ್​ಗೆ ಸಂಬಂಧಿಸಿದ ಲೈನ್​ನ ವಿದ್ಯುತ್ ಸಪ್ಲೆಯನ್ನು ಸಂಪೂರ್ಣ ಸ್ಥಗಿತಗೊಳಿಸಿಕೊಳ್ಳುತ್ತಾನೆ. ಅದರ ಬಗ್ಗೆ ಖಾತರಿ ಪಡಿಸಿಕೊಂಡೇ ಆತ ಕಂಬವನ್ನ ಹತ್ತುತ್ತಾನೆ. ಆದಾಗ್ಯೂ ಈ ದುರ್ಘಟನೆ ಸಂಭವಿಸಿದ್ದು, LC ತೆಗೆದುಕೊಂಡಿದ್ಧಾಗಲೂ ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments