Webdunia - Bharat's app for daily news and videos

Install App

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Sampriya
ಶುಕ್ರವಾರ, 16 ಮೇ 2025 (19:18 IST)
ಲಿಂಗಸುಗೂರು: ಜಮೀನು ವಿಚಾರವಾಗಿ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ ಅಪರಾಧಿಗಳಿಗೆ  ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟ ಮಾಡಿದೆ.

2019ರಲ್ಲಿ ತಾಲ್ಲೂಕಿನ ಹನಮಗುಡ್ಡ ಹೊಸೂರು ಗ್ರಾಮದಲ್ಲಿ  ಜಾಮೀನು ವಿಚಾರದಲ್ಲಿ ಅಮರೇಶ ಅವರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಲಾಗಿತ್ತು.

ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಅಪರಾಧಿಗಳಿಗೆ ಜೀವವಾಧಿ ಶಿಕ್ಷೆ ವಿಧಿಸಿದ್ದಾರೆ.

ತಲಾ ₹37,500ದಂಡ ವಿಧಿಸಿ ಶುಕ್ತವಾರ ಆದೇಶ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಈ ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್‌ ಪ್ರಕರಣ, ಭಾರತದ ಮೇಲೂ ಬೀಳುತ್ತಾ ಪರಿಣಾಮ

Belgavi, ಕುರಾನ್ ಗ್ರಂಥ ಸುಟ್ಟ ಪ್ರಕರಣ: ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೀದಿಗಿಳಿದ ಮುಸ್ಲಿಮರು

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಮುಂದಿನ ಸುದ್ದಿ
Show comments