Webdunia - Bharat's app for daily news and videos

Install App

ಬಿಎಸ್ ವೈಗೆ ಲಿಂಗಾಯತ ಸಮುದಾಯದ ಬೆಂಬಲ

Webdunia
ಮಂಗಳವಾರ, 20 ಜುಲೈ 2021 (09:03 IST)
ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದ್ದರೆ, ಸಿಎಂ ಯಡಿಯೂರಪ್ಪಗೆ ಲಿಂಗಾಯತ ಸಮುದಾಯದ ಬೆಂಬಲ ಸಿಕ್ಕಿದೆ.


ಒಂದು ವೇಳೆ ಬಿಎಸ್ ವೈರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಪಕ್ಷದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ರಂಭಾಪುರ ಶ್ರೀ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ವಿಪಕ್ಷಗಳಲ್ಲಿರುವ ಲಿಂಗಾಯತ ಸಮುದಾಯದ ನಾಯಕರೂ ಯಡಿಯೂರಪ್ಪ ಬೆನ್ನಿಗೆ ನಿಂತಿರುವುದು ವಿಶೇಷ.

ಇತ್ತ ಸಿಎಂ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಎಸ್ ವೈ ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments