Webdunia - Bharat's app for daily news and videos

Install App

ಬಿಎಸ್ ವೈಗೆ ಲಿಂಗಾಯತ ಸಮುದಾಯದ ಬೆಂಬಲ

Webdunia
ಮಂಗಳವಾರ, 20 ಜುಲೈ 2021 (09:03 IST)
ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದ್ದರೆ, ಸಿಎಂ ಯಡಿಯೂರಪ್ಪಗೆ ಲಿಂಗಾಯತ ಸಮುದಾಯದ ಬೆಂಬಲ ಸಿಕ್ಕಿದೆ.


ಒಂದು ವೇಳೆ ಬಿಎಸ್ ವೈರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಪಕ್ಷದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ರಂಭಾಪುರ ಶ್ರೀ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ವಿಪಕ್ಷಗಳಲ್ಲಿರುವ ಲಿಂಗಾಯತ ಸಮುದಾಯದ ನಾಯಕರೂ ಯಡಿಯೂರಪ್ಪ ಬೆನ್ನಿಗೆ ನಿಂತಿರುವುದು ವಿಶೇಷ.

ಇತ್ತ ಸಿಎಂ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಎಸ್ ವೈ ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರರನ್ನು ಬೇಕಿದ್ದರೆ ಹಣಕಾಸು ಸಚಿವರನ್ನಾಗಿಯೇ ಮಾಡಲಿ.. ಆದರೆ…: ಸಿಟಿ ರವಿ ಷರತ್ತು

ಇನ್ನೇನು ಹೊರಬರಬೇಕೆನ್ನುವಷ್ಟರಲ್ಲಿ ಕೆಳಗೆ ಚಲಿಸಿದ ಲಿಫ್ಟ್‌, ಹೊರಬರುತ್ತಿದ್ದ ಮಹಿಳೆ ಸಾವು, Video

ಆಕೆ ಮೋಸ ಮಾಡಿದ್ಳು, ಅದಕ್ಕೆ ಕೊಂದು ಹಾಕಿದೆ, ಸ್ಟೇಟಸ್ ಹಾಕಿದ ಆತ ಮಾಡಿದ ಮತ್ತೊಂದು ಹತ್ಯೆ

ರಾಜ್ಯದ ರೈಲು ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವೇಳೆ ಅವಧಿ ಮೀರಿದ ಹಾಲು, ಮೊಸರು, ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರು ಪತ್ತೆ, Video

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments