Webdunia - Bharat's app for daily news and videos

Install App

ದಲಿತರ ಮನೆಗೆ ಪೇಜಾವರ ಶ್ರೀ ಭೇಟಿಯ ಕಾರಣ ತಿಳಿಸಿದ ಲಿಂಗಾಯತ ಸ್ವಾಮೀಜಿ

Webdunia
ಶನಿವಾರ, 13 ಜನವರಿ 2018 (20:42 IST)
ವೈದಿಕತೆ, ಬ್ರಾಹ್ಮಣತ್ವ ಹಾಗೂ ರಾಜಕೀಯ ಉಳಿಸಿಕೊಳ್ಳಲು ಉಡುಪಿಯ ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗುತ್ತಾರೆ ಎಂದು ಲಿಂಗಾಯತ ಸಮಾಜದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಲಿಂಗಾಯತ ಸ್ವಾಮೀಜಿಗಳು ಫ್ಯಾಷನಗಾಗಿ ದಲಿತರ ಮನೆಗೆ ಹೊಗುತ್ತಿಲ್ಲ, ಬಸವಣ್ಣ ವೈಶ್ಯರನ್ನ ಅಪ್ಪಿಕೊಂಡಿದ್ದಾರೆ. ದಲಿತರು ದೇಶದ ಮೂಲ ನಿವಾಸಿಗಳು. ಆದ್ದರಿಂದ ನಾವು ದಲಿತರ ಮನೆಯಲ್ಲಿ ಊಟ ಮಾಡುತ್ತೇವೆ ಎಂದಿದ್ದಾರೆ.
 
ಅಸ್ಪರ್ಶ್ಯರು ದೇಶದ ಮೂಲ ನಿವಾಸಿಗಳು, ದೇಶದಲ್ಲಿ ಬದುಕಲು ಹಕ್ಕಿರುವುದು ದಲಿತರಿಗೆ. ಧರ್ಮ ಒತ್ತಾಯಪೂರ್ವಕ ಅಥವಾ ಒತ್ತಾಯದಿಂದ ಮಾಡುವುದು ಅಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments