Webdunia - Bharat's app for daily news and videos

Install App

ಲಿಂಗಾಯುತ-ವೀರಶೈವ ಎರಡು ಪದಗಳ ಅರ್ಥ ಒಂದೇ: ಸಿದ್ದಗಂಗಾಮಠ

Webdunia
ಮಂಗಳವಾರ, 12 ಸೆಪ್ಟಂಬರ್ 2017 (13:34 IST)
ವೀರಶೈವ ಪದವನ್ನು ವಿದ್ಯಾವಂತರು ಬಳಸುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಲಿಂಗಾಯುತ ಪದ ಬಳಕೆಯಲ್ಲಿದೆ. ಎರಡು ಪದಗಳ ಅರ್ಧ ಒಂದೇ ಎಂಬುವುದು ನಮ್ಮ ಅಭಿಪ್ರಾಯ ಎಂದು ವಿವಾದದ ಬಗ್ಗೆ ಸಿದ್ದಗಂಗಾ ಮಠ ಸ್ಪಷ್ಟನೆ ನೀಡಿದೆ.
ಒಂದು ಸಮಾಜವನ್ನು ಇಬ್ಬಾಗ ಮಾಡುವುದು ಒಳ್ಳೆಯದಲ್ಲ. ಯಾರೇ ಇಂತಹ ಪ್ರಯತ್ನ ಮಾಡಿದರೂ ಸರಿಯಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 
 
ಪ್ರತ್ಯೇಕ ಲಿಂಗಾಯುತ ಧರ್ಮದ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಚರ್ಚಿಸಿದ್ದಾರೆ.  ಸಮಾಜ ಮುಖಂಡರು ಒಂದು ಕಡೆ ಕುಳಿತು, ಚರ್ಚಿಸಿ ಸರ್ವಸಮ್ಮತ ನಿರ್ಧಾರ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾಗಿ ಸಿದ್ದಗಂಗಾ ಮಠ ಸ್ಪಷ್ಟಪಡಿಸಿದೆ.
 
ಆದರೆ, ಸಿದ್ದಗಂಗಾ ಶ್ರೀಗಳು ಲಿಂಗಾಯುತ ಪರವಾಗಿ ಸೂಚಿಸಿದ್ದಾರೆ ಎನ್ನುವ ಸಚಿವ ಎಂ..ಬಿ.ಪಾಟೀಲ್ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಸಿದ್ದಗಂಗಾ ಮಠ ಸ್ಪಷ್ಟನೆ ನೀಡಿದೆ.
 
ಸಿದ್ದಗಂಗಾ ಶ್ರೀಗಳು ಲಿಂಗಾಯುತ ಪರವಾಗಿ ಸೂಚಿಸಿದ್ದಾರೆ. ನಮ್ಮ ಕುಟುಂಬದವರ ಮೇಲೆ ಆಣೆ ಮಾಡಲು ಸಿದ್ದ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ. ಪಾಟೀಲ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments