Daily Horoscope

‘ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ’

Webdunia
ಮಂಗಳವಾರ, 3 ಡಿಸೆಂಬರ್ 2019 (18:12 IST)
ಪಕ್ಷಾಂತರಿಗಳಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ. 15 ಕ್ಷೇತ್ರಗಳಲ್ಲಿ  ಕಾಂಗ್ರೆಸ್ ನ ಅಭ್ಯರ್ಥಿಗಳಿಗೆ ಜಯ ಸಿಗುತ್ತದೆ.

ಹೀಗಂತ   ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಬೆಳಗಾವಿಯ ಉಗಾರ ಪಟ್ಟಣದಲ್ಲಿ ಕಾಂಗ್ರೆಸ್ ಅಬ್ಯರ್ಥಿ ರಾಜು ಕಾಗೆ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಬಿಜೆಪಿಗೆ ಭ್ರಮ‌ ನಿರಸನ ಆಗಿದೆ. ಸಿಎಂ ಯಡಿಯೂರಪ್ಪ  ಲಿಂಗಾಯತ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಅದು ತಪ್ಪು ಅಪರಾಧ.

ಕಾನೂನು ಸಚಿವ ಮಾಧುಸ್ವಾಮಿ ಮಂತ್ರಿಯಾಗಿ ಜಾತಿ ಧರ್ಮದ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ವೀರಶೈವ ಲಿಂಗಾಯತ ಎನ್ನುವದು ಜಾತ್ಯಾತೀತ ಸಮುದಾಯ ಎಂದರು.

ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ ಅಂತ  ಈಶ್ವರ ಖಂಡ್ರೆ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments