ಲಿಂಗಾಯುತರು ರೈಲಿನ ಇಂಜಿನ್ ಇದ್ದಂತೆ: ಎಂ.ಬಿ.ಪಾಟೀಲ್

Webdunia
ಗುರುವಾರ, 28 ಸೆಪ್ಟಂಬರ್ 2017 (16:39 IST)
ವೀರಶೈವ ನಮ್ಮ ಉಪಜಾತಿ, 31 ಬೋಗಿಗಳಿರುವ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ವೀರಶೈವರು ಒಂದು ಬೋಗಿಯಾಗಿದ್ದಾರೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ವೀರಶೈವ ಇರುವವರಗೆ ಲಿಂಗಾಯುತ ಪ್ರತ್ಯೇಕ ಧರ್ಮವಾಗಲು ಸಾಧ್ಯವಾಗುವುದಿಲ್ಲ. ವೀರಶೈವದಿಂದ ಬೇರೆಯಾಗಿ ಸ್ವತಂತ್ರ ಲಿಂಗಾಯುತ ಧರ್ಮ ಸ್ಥಾಪಿಸುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಜೈನ ಸಮುದಾಯಕ್ಕೆ ಪ್ರತ್ಯೇಕ ಧರ್ಮವಾಗುವ ಅವಕಾಶ ನೀಡಲಾಗಿದೆ. ಆದರೆ, ಲಿಂಗಾಯುತವನ್ನು ಪ್ರತ್ಯೇಕ ಧರ್ಮವಾಗಿಸುವ ಬಗ್ಗೆ ಕೆಲವರು ರಾಜಕೀಯ ಕಾರಣಗಳಿಗಾಗಿ ಅಪಸ್ವರ ಎತ್ತುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮುಂಬರುವ ಆಕ್ಟೋಬರ್ ಒಳಗೆ ಮಠಾಧೀಶರು ವೀರಶೈವ- ಲಿಂಗಾಯುಕ ಬಗ್ಗೆ ಸ್ಪಷ್ಟ ನಿಲುವು ತಳೆಯಲಿ. ಹಾಗಾದಲ್ಲಿ ಸಿಎಂ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರಿ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ಕೋರಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಗ್ಯಾರಂಟಿ ಮಹಿಳೆಯರಿಗಾಗಿ ಎಂದು ಐ ಲವ್ ಯೂ ಟೂ ಎಂದ ರಾಹುಲ್ ಗಾಂಧಿ, Video

ಇಂಧನದ ಕೊರತೆಯಿಲ್ಲ: ನಿತಿನ್ ಗಡ್ಕರಿ

ಎಲ್‌ಪಿಜಿ ಬೆಲೆ ಏರಿಕೆ ನಡುವೆ ನರೇಂದ್ರ ಮೋದಿ ಅಮೆರಿಕ, ಇಸ್ರೇಲ್‌ಗೆ ತಲೆ ಬಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ಚಾಮರಾಜನಗರ: ಒಟ್ಟಿಗೆ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು, ಕಾರಣ ನಿಗೂಢ

ಐಪಿಎಲ್ ಸ್ಟೇಡಿಯಂನಲ್ಲಿ ನೀರಿನ ಬೆಲೆ ಜಾಸ್ತಿಗೆ ಸಿಟ್ಟಾದ ಯುವಕ

ಮುಂದಿನ ಸುದ್ದಿ
Show comments