Webdunia - Bharat's app for daily news and videos

Install App

ಲಿಂಗಾಯತರು ಬಿಜೆಪಿಗೇ ಮತ ಹಾಕಿ ಗೆಲ್ಲಿಸಿ : ಯಡಿಯೂರಪ್ಪ

Webdunia
ಭಾನುವಾರ, 26 ಫೆಬ್ರವರಿ 2023 (11:46 IST)
ಶಿವಮೊಗ್ಗ : 2ಎ ಮೀಸಲಾತಿ ಹೋರಾಟದಲ್ಲಿ ಪಂಚಮಸಾಲಿ, ಬಿಎಸ್ವೈ ನಿವೃತ್ತಿಯಿಂದ ವೀರಶೈವ ಲಿಂಗಾಯತರ ಮತ ಬಿಜೆಪಿಗೆ ಕೈತಪ್ಪಲಿದೆ ಎಂಬ ಆತಂಕ, ರಣತಂತ್ರದ ಮಧ್ಯೆ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದು, ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.
 
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ 80 ವರ್ಷವಾದ ಹಿನ್ನೆಲೆಯಲ್ಲಿ ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ಈ ತೀರ್ಮಾನ ಮಾಡಿದ್ದೇನೆ. ಇದು ಹೊರತುಪಡಿಸಿದರೆ, ಬೇರೇನೂ ಕಾರಣವಿಲ್ಲ.

ನಾನು ಚುನಾವಣೆಗೆ ನಿಲ್ಲದೇ ಇರಬಹುದು. ಆದರೆ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಾದ್ಯಂತ ಸುತ್ತಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments