Webdunia - Bharat's app for daily news and videos

Install App

ಎಣ್ಣೆ ಹೊಡೆಯೋರಿಗೊಂದು ಕಿಕ್ ಕೊಡುವ ಸುದ್ದಿ!

Webdunia
ಸೋಮವಾರ, 24 ಜುಲೈ 2017 (15:48 IST)
ಬೆಂಗಳೂರು: ಹೆದ್ದಾರಿಗಳ ಆಸುಪಾಸಿನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಇತ್ತೀಚೆಗಿನ ಕೇಂದ್ರ ಸರ್ಕಾರದ ಆದೇಶ ನೋಡಿ ಬೇಸರದಲ್ಲಿದ್ದ ಪಾನ ಪ್ರಿಯರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.


ಕರ್ನಾಟಕದಾದ್ಯಂತ 900 ಮದ್ಯದಂಗಡಿಗಳನ್ನು ತೆರೆಯಲು ನಿರ್ಧರಿಸಿದೆ. ಇದರಲ್ಲಿ 30 ಬೆಂಗಳೂರಿನಲ್ಲೇ ಆರಂಭವಾಗಲಿದೆ. ಅಬಕಾರಿ ಸುಂಕ ಸಂಗ್ರಹದಲ್ಲಿ ಗಣನೀಯ ಏರಿಕೆಯಾದ ಹಿನ್ನಲೆಯಲ್ಲಿ ಸರ್ಕಾರ ಮತ್ತಷ್ಟು ಮದ್ಯದಂಗಡಗಳಿಗೆ ಚಾಲನೆ ನೀಡಲು ಮುಂದಾಗಿದೆ.

ಮೈಸೂರ್ ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮದ್ಯದಂಗಡಿಗಳನ್ನು ನಡೆಸಲಿದೆ. ಈಗಾಗಲೇ ಎಂಎಸ್ಐಎಲ್ ನಡೆಸುವ 463 ಮದ್ಯದಂಗಡಿಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೆದ್ದಾರಿ ನಿಯಮವನ್ನು ಗಮನದಲ್ಲಿಟ್ಟುಕೊಂಡೇ ಹೊಸ ಮದ್ಯದಂಗಡಿಗಳನ್ನು ತೆರೆಯಲಾಗುವುದು ಎಂದು ಹಣಕಾಸು ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ..  ಮಿಥಾಲಿ ರಾಜ್ ಬಳಗವನ್ನು ಟೀಕಿಸಿ ಇಂಗು ತಿಂದ ಮಂಗನಾದ ಸಂಜಯ್ ಮಂಜ್ರೇಕರ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments