Select Your Language

Notifications

webdunia
webdunia
webdunia
webdunia

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾರು ಯಾರು ಗೆದ್ದಿದ್ದಾರೆ ಇಲ್ಲಿದೆ ಪಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾರು ಯಾರು ಗೆದ್ದಿದ್ದಾರೆ ಇಲ್ಲಿದೆ ಪಟ್ಟಿ
ಬೆಂಗಳೂರು , ಮಂಗಳವಾರ, 15 ಮೇ 2018 (17:22 IST)
ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಯಾರ್ಯಾರಿಗೆ ಜಯಮಾಲೆ ಹಾಕಿದ್ದಾರೆ ಎನ್ನುವ ಪಟ್ಟಿ ಇಲ್ಲಿದೆ. ಪ್ರತಿಯೊಂದು ಕ್ಷೇತ್ರದ ವಿವರಕ್ಕಾಗಿ ತಪ್ಪದೆ ನೋಡಿ.


1 - ನಿಪ್ಪಾಣಿ - ಬಿಜೆಪಿ - ಶಶಿಕಲಾ ಜೊಲ್ಲೆ
 
2 - ಚಿಕ್ಕೋಡಿ ಸದಲಗಾ - ಕಾಂಗ್ರೆಸ್ - ಗಣೇಶ್ ಹುಕ್ಕೇರಿ
 
4 - ಕಾಗವಾಡ - ಕಾಂಗ್ರೆಸ್ -ಶ್ರೀಮಂತ ಪಾಟೀಲ್
 
5 - ಕುಡಚಿ - ಬಿಜೆಪಿ - ಪಿ. ರಾಜೀವ್
 
6 - ರಾಯಭಾಗ - ಬಿಜೆಪಿ -ದುರ್ಯೋಧನ ಐಹೊಳೆ
 
7 - ಹುಕ್ಕೇರಿ - ಕಾಂಗ್ರೆಸ್ - ಉಮೇಶ್ ಕತ್ತಿ
 
11 - ಬೆಳಗಾವಿ ಉತ್ತರ - ಬಿಜೆಪಿ - ಅನಿಲ್ ಬೆನಕೆ
 
12 - ಬೆಳಗಾವಿ ದಕ್ಷಿಣ - ಬಿಜೆಪಿ - ಅಭಯ್ ಪಾಟೀಲ್
 
13 - ಬೆಳಗಾವಿ ಗ್ರಾಮೀಣ - ಕಾಂಗ್ರೆಸ್ - ಲಕ್ಷ್ಮೀ ಹೆಬ್ಬಾಳ್ಕರ್
 
15 - ಕಿತ್ತೂರು - ಬಿಜೆಪಿ - ಮಹಾಂತೇಶ್ ದೊಡ್ಡಗೌಡರ್
 
17 - ಸವದತ್ತಿ ಯಲ್ಲಪ್ಪ - ಬಿಜೆಪಿ - ಆನಂದ್ ವಿಶ್ವನಾಥ್ ಮಾಮನಿ
 
19- ಮುಧೋಳ - ಬಿಜೆಪಿ - ಗೋವಿಂದ ಕಾರಜೋಳ
 
20 - ತೇರದಾಳ - ಬಿಜೆಪಿ - ಸಿದ್ದು ಸವದಿ
 
21 - ಜಮಖಂಡಿ - ಕಾಂಗ್ರೆಸ್ - ಸಿದ್ದು ನ್ಯಾಮಗೌಡ
 
23 - ಬಾದಾಮಿ - ಕಾಂಗ್ರೆಸ್ - ಸಿದ್ದರಾಮಯ್ಯ
 
24 - ಬಾಗಲಕೋಟೆ - ಬಿಜೆಪಿ - ವೀರಣ್ಣ ಚರಂತಿಮಠ್
 
25 - ಹುನಗುಂದ - ಬಿಜೆಪಿ - ದೊಡ್ಡನಗೌಡ ಪಾಟೀಲ್
 
26 - ಮುದ್ದೇಬಿಹಾಳ - ಬಿಜೆಪಿ - ಎ.ಎಸ್.ಪಾಟೀಲ್ ನಡಹಳ್ಳಿ
 
29 - ಬಬಲೇಶ್ವರ - ಕಾಂಗ್ರೆಸ್ - ಎಂ.ಬಿ. ಪಾಟೀಲ್
 
34 - ಅಫಜಲ್ಪುರ - ಕಾಂಗ್ರೆಸ್ - ಎಂ.ವೈ. ಪಾಟೀಲ್
 
35 - ಜೇವರ್ಗಿ - ಕಾಂಗ್ರೆಸ್ - ಅಜಯ್ ಸಿಂಗ್
 
40 - ಚಿತ್ತಾಪುರ - ಕಾಂಗ್ರೆಸ್ - ಪ್ರಿಯಾಂಕ್ ಖರ್ಗೆ
 
41 - ಸೇಡಂ - ಬಿಜೆಪಿ - ರಾಜಕುಮಾರ್ ಪಾಟೀಲ್ ತೆಲ್ಕೂರ್
 
43 - ಕಲಬುರಗಿ ಗ್ರಾಮಾಂತರ - ಬಿಜೆಪಿ - ಬಸವರಾಜ್ ಮುತ್ತಿಮೂಡ್
 
48 - ಹುಮ್ನಾಬಾದ್ - ಕಾಂಗ್ರೆಸ್ - ರಾಜಶೇಖರ್ ಪಾಟೀಲ್
 
49 - ಬೀದರ್ ದಕ್ಷಿಣ - ಜೆಡಿಎಸ್ - ಬಂಡೆಪ್ಪ ಖಾಶೆಂಪುರ್
 
52 - ಔರಾದ್ - ಬಿಜೆಪಿ - ಪ್ರಭು ಚವಾಣ್
 
54 - ರಾಯಚೂರು - ಬಿಜೆಪಿ - ಡಾ. ಶಿವರಾಜ್ ಪಾಟೀಲ್
 
59 - ಮಸ್ಕಿ - ಕಾಂಗ್ರೆಸ್ - ಪ್ರತಾಪ್ ಗೌಡ ಪಾಟೀಲ್
 
62 - ಗಂಗಾವತಿ - ಬಿಜೆಪಿ - ಪರಣ್ಣ ಮುನುವಳ್ಳಿ
 
64 - ಕೊಪ್ಪಳ - ಕಾಂಗ್ರೆಸ್ - ರಾಘವೇಂದ್ರ ಹಿಟ್ನಾಳ್
 
65 - ಶಿರಹಟ್ಟಿ - ಬಿಜೆಪಿ - ರಾಮಣ್ಣ ಲಮಾಣಿ
 
66 - ಗದಗ - ಕಾಂಗ್ರೆಸ್ - ಎಚ್.ಕೆ. ಪಾಟೀಲ್
 
69 - ನವಲಗುಂದ - ಬಿಜೆಪಿ - ಶಂಕರ ಪಾಟೀಲ್
 
70 - ಕುಂದಗೋಳ - ಕಾಂಗ್ರೆಸ್ - ಸಿ.ಎಸ್. ಶಿವಳ್ಳಿ
 
71 - ಧಾರವಾಡ - ಬಿಜೆಪಿ - ಅಮೃತ್ ದೇಸಾಯಿ
 
73 - ಹುಬ್ಬಳ್ಳಿ ಧಾರವಾಡ ಕೇಂದ್ರ - ಬಿಜೆಪಿ - ಜಗದೀಶ್ ಶೆಟ್ಟರ್
 
75 - ಕಲಘಟಗಿ - ಬಿಜೆಪಿ - ಸಿ.ಎಂ. ನಿಬ್ಬಣ್ಣನವರ್
 
76 - ಹಳಿಯಾಳ - ಕಾಂಗ್ರೆಸ್ - ಆರ್.ವಿ. ದೇಶಪಾಂಡೆ
 
77 - ಕಾರವಾರ - ಬಿಜೆಪಿ - ರೂಪಾಲಿ ನಾಯಕ್
 
78 - ಕುಮಟಾ - ಬಿಜೆಪಿ - ದಿನಕರ್ ಶೆಟ್ಟಿ
 
80 - ಶಿರಸಿ - ಬಿಜೆಪಿ - ವಿಶ್ವೇಶ್ವರ ಹೆಗಡೆ ಕಾಗೇರಿ
 
81 - ಯಲ್ಲಾಪುರ - ಕಾಂಗ್ರೆಸ್ - ಅರೆಬೈಲ್ ಶಿವರಾಮ್ ಹೆಬ್ಬಾರ್
 
82 - ಹಾನಗಲ್ - ಬಿಜೆಪಿ - ಸಿ.ಎಂ. ಉದಾಸಿ
 
84 - ಹಾವೇರಿ - ಬಿಜೆಪಿ -ನೆಹರು ಓಲೆಕಾರ್
 
85 - ಬ್ಯಾಡಗಿ - ಬಿಜೆಪಿ - ವಿರೂಪಾಕ್ಷಪ್ಪ ಬಳ್ಳಾರಿ
 
87 - ರಾಣೆಬೆನ್ನೂರು - ಕೆಪಿಜೆಪಿ - ಆರ್. ಶಂಕರ್
 
88 - ಹೂವನಹಡಗಲಿ - ಕಾಂಗ್ರೆಸ್ - ಪಿ.ಟಿ. ಪರಮೇಶ್ವರ್ ನಾಯ್ಕ
 
89 - ಹಗರಿಬೊಮ್ಮನಹಳ್ಳಿ - ಕಾಂಗ್ರೆಸ್ - ಭೀಮಾನಾಯಕ್
 
90 - ವಿಜಯನಗರ - ಬಿಜೆಪಿ - ಆನಂದ್ ಸಿಂಗ್
 
91 - ಕಂಪ್ಲಿ - ಕಾಂಗ್ರೆಸ್ - ಜೆ.ಎನ್. ಗಣೇಶ್ ಕಾಂಗ್ರೆಸ್
 
92 - ಸಿರಗುಪ್ಪ - ಬಿಜೆಪಿ - ಸೋಮಲಿಂಗಪ್ಪ
 
94 - ಬಳ್ಳಾರಿ ನಗರ - ಬಿಜೆಪಿ - ಸೋಮಶೇಖರ್ ರೆಡ್ಡಿ
 
95 - ಸಂಡೂರು - ಕಾಂಗ್ರೆಸ್ - ಇ ತುಕರಾಮ್
 
96 - ಕೂಡ್ಲಿಗಿ - ಬಿಜೆಪಿ - ಎನ್.ವೈ. ಗೋಪಾಲಕೃಷ್ಣ
 
97 - ಮೊಳಕಾಲ್ಮೂರು - ಬಿಜೆಪಿ - ಶ್ರೀರಾಮುಲು
 
98 - ಚಳ್ಳಕೆರೆ- ಕಾಂಗ್ರೆಸ್ - ರಘು ಮೂರ್ತಿ
 
99 - ಚಿತ್ರದುರ್ಗ ನಗರ - ಬಿಜೆಪಿ - ತಿಪ್ಪಾರೆಡ್ಡಿ
 
100 - ಹಿರಿಯೂರು - ಬಿಜೆಪಿ - ಪೂರ್ಣಿಮಾ ಶ್ರೀನಿವಾಸ್
 
101 - ಹೊಸದುರ್ಗ - ಬಿಜೆಪಿ - ಗೂಳಿಹಟ್ಟಿ ಶೇಖರ್
 
102 - ಹೊಳಲ್ಕೆರೆ - ಬಿಜೆಪಿ - ಎಂ. ಚಂದ್ರಪ್ಪ
 
104 - ಹರಪ್ಪನಹಳ್ಳಿ - ಬಿಜೆಪಿ - ಕರುಣಾಕರ ರೆಡ್ಡಿ
 
106 - ದಾವಣಗೆರೆ ಉತ್ತರ - ಬಿಜೆಪಿ - ಎಸ್.ಎ. ರವೀಂದ್ರನಾಥ್
 
107 - ದಾವಣಗೆರೆ ದಕ್ಷಿಣ - ಕಾಂಗ್ರೆಸ್ - ಶಾಮನೂರು ಶಿವಶಂಕರಪ್ಪ
 
108 - ಮಾಯಕೊಂಡ - ಬಿಜೆಪಿ - ಪ್ರೋ. ಲಿಂಗಣ್ಣ
 
109 - ಚನ್ನಗಿರಿ - ಬಿಜೆಪಿ - ಮಾಡಾಳ್ ವಿರೂಪಾಕ್ಷಪ್ಪ
 
110 - ಹೊನ್ನಾಳಿ - ಬಿಜೆಪಿ - ರೇಣುಕಾಚಾರ್ಯ
 
112 - ಭದ್ರಾವತಿ - ಕಾಂಗ್ರೆಸ್ - ಬಿ.ಕೆ. ಸಂಗಮೇಶ್
 
113 - ಶಿವಮೊಗ್ಗ - ಬಿಜೆಪಿ - ಕೆ.ಎಸ್. ಈಶ್ವರಪ್ಪ
 
114 - ತೀರ್ಥಹಳ್ಳಿ - ಬಿಜೆಪಿ - ಆರಗ ಜ್ಞಾನೇಂದ್ರ
 
116 - ಸೊರಬ - ಬಿಜೆಪಿ - ಕುಮಾರ್ ಬಂಗಾರಪ್ಪ
 
117 - ಸಾಗರ - ಬಿಜೆಪಿ - ಹರತಾಳು ಹಾಲಪ್ಪ
 
118 - ಬೈಂದೂರು - ಬಿಜೆಪಿ - ಬಿ. ಸುಕುಮಾರ್ ಶೆಟ್ಟಿ ಗೆಲುವು
 
119 - ಕುಂದಾಪುರ - ಬಿಜೆಪಿ - ಹಾಲಾಡಿ ಶ್ರೀನಿವಾಸ ಶೆಟ್ಟಿ
 
120 - ಉಡುಪಿ - ಬಿಜೆಪಿ - ರಘುಪತಿ ಭಟ್
 
121 - ಕಾಪು - ಬಿಜೆಪಿ - ಲಾಲಾಜಿ ಮೆಂಡನ್
 
122 - ಕಾರ್ಕಳ - ಬಿಜೆಪಿ - ವಿ. ಸುನಿಲ್ ಕುಮಾರ್
 
123 - ಶೃಂಗೇರಿ - ಕಾಂಗ್ರೆಸ್ - ಟಿ.ಡಿ. ರಾಜೇಗೌಡ
 
124 - ಮೂಡಿಗೆರೆ - ಬಿಜೆಪಿ - ಎಂ.ಪಿ. ಕುಮಾರಸ್ವಾಮಿ
 
125 - ಚಿಕ್ಕಮಗಳೂರು - ಬಿಜೆಪಿ - ಸಿಟಿ ರವಿ
 
126 - ತರೀಕೆರೆ - ಬಿಜೆಪಿ - ಡಿ.ಎಸ್. ಸುರೇಶ್
 
127 - ಕಡೂರು - ಬಿಜೆಪಿ - ಬೆಳ್ಳಿಪ್ರಕಾಶ್
 
129 - ತಿಪಟೂರು - ಬಿಜೆಪಿ - ಬಿ.ಸಿ. ನಾಗೇಶ್
 
132 - ತುಮಕೂರು - ಬಿಜೆಪಿ - ಜ್ಯೋತಿ ಗಣೇಶ್
 
133 - ತುಮಕೂರು ಗ್ರಾಮಾಂತರ - ಜೆಡಿಎಸ್ - ಗೌರಿ ಶಂಕರ್
 
134 - ಕೊರಟಗೆರೆ - ಕಾಂಗ್ರೆಸ್ - ಜಿ. ಪರಮೇಶ್ವರ್
 
140 - ಬಾಗೇಪಲ್ಲಿ - ಕಾಂಗ್ರೆಸ್ - ಎಸ್.ಎನ್. ಸುಬ್ಬಾರೆಡ್ಡಿ
 
141 - ಚಿಕ್ಕಬಳ್ಳಾಪುರ - ಕಾಂಗ್ರೆಸ್ - ಡಾ. ಸುಧಾಕರ್
 
142 - ಶಿಡ್ಲಘಟ್ಟ - ಕಾಂಗ್ರೆಸ್ - ವಿ. ಮುನಿಯಪ್ಪ
 
143 - ಚಿಂತಾಮಣಿ - ಜೆಡಿಎಸ್ - ಜಿ.ಕೆ. ಕೃಷ್ಣಾರೆಡ್ಡಿ
 
144 - ಶ್ರೀನಿವಾಸಪುರ - ಕಾಂಗ್ರೆಸ್ - ಕೆ. ರಮೇಶ್ ಕುಮಾರ್
 
145 - ಮುಳಬಾಗಿಲು - ಪಕ್ಷೇತರ - ಎಚ್. ನಾಗೇಶ್
 
148 - ಕೋಲಾರ - ಜೆಡಿಎಸ್ - ಕೆ. ಶ್ರೀನಿವಾಸ ಗೌಡ
 
151 - ಕೆ.ಆರ್.ಪುರಂ - ಕಾಂಗ್ರೆಸ್ - ಭೈರತಿ ಬಸವರಾಜ್
 
152 - ಬ್ಯಾಟರಾಯನಪುರ - ಕಾಂಗ್ರೆಸ್ - ಕೃಷ್ಣ ಬೈರೇಗೌಡ
 
153 - ಯಶವಂತಪುರ - ಕಾಂಗ್ರೆಸ್ - ಎಚ್.ಟಿ. ಸೋಮಶೇಖರ್
 
156 - ಮಹಾಲಕ್ಷ್ಮೀ ಲೇಔಟ್ - ಜೆಡಿಎಸ್ - ಕೆ. ಗೋಪಾಲಯ್ಯ
 
157 - ಮಲ್ಲೇಶ್ವರಂ - ಬಿಜೆಪಿ - ಡಾ. ಸಿಎನ್ ಅಶ್ವರ್ಥ ನಾರಾಯಣ
 
158 - ಹೆಬ್ಬಾಳ - ಕಾಂಗ್ರೆಸ್ - ಭೈರತಿ ಸುರೇಶ್
 
159 - ಪುಲಕೇಶಿನಗರ - ಕಾಂಗ್ರೆಸ್ - ಅಖಂಡ ಶ್ರೀನಿವಾಸಮೂರ್ತಿ
 
162 - ಶಿವಾಜಿನಗರ - ಕಾಂಗ್ರೆಸ್ - ರೋಷನ್ ಬೇಗ್
 
164 - ಗಾಂಧಿನಗರ - ಕಾಂಗ್ರೆಸ್ - ದಿನೇಶ್ ಗುಂಡೂರಾವ್
 
165 - ರಾಜಾಜಿನಗರ - ಬಿಜೆಪಿ - ಸುರೇಶ್ ಕುಮಾರ್
 
166 - ಗೋವಿಂದರಾಜನಗರ - ಬಿಜೆಪಿ - ವಿ. ಸೋಮಣ್ಣ
 
167 - ವಿಜಯನಗರ - ಕಾಂಗ್ರೆಸ್ - ಎಂ. ಕೃಷ್ಣಪ್ಪ
 
170 - ಬಸವನಗುಡಿ -ಬಿಜೆಪಿ - ರವಿಸುಬ್ರಮಣ್ಯ
 
171 - ಪದ್ಮನಾಭನಗರ - ಬಿಜೆಪಿ - ಆರ್. ಅಶೋಕ್
 
172 - ಬಿಟಿಎಂ ಲೇಔಟ್ - ಕಾಂಗ್ರೆಸ್ - ರಾಮಲಿಂಗಾ ರೆಡ್ಡಿ
 
174 - ಮಹದೇವಪುರ - ಬಿಜೆಪಿ - ಅರವಿಂದ ಲಿಂಬಾವಳಿ
 
175 - ಬೊಮ್ಮನಹಳ್ಳಿ - ಬಿಜೆಪಿ - ಸತೀಶ್ ರೆಡ್ಡಿ
 
177 - ಆನೆಕಲ್ - ಕಾಂಗ್ರೆಸ್ - ಶಿವಣ್ಣ
 
179 - ದೇವನಹಳ್ಳಿ - ಜೆಡಿಎಸ್ - ನಿಸರ್ಗ ನಾರಾಯಣಸ್ವಾಮಿ
 
180 - ದೊಡ್ಡಬಳ್ಳಾಪುರ - ಕಾಂಗ್ರೆಸ್ - ವೆಂಕಟರಮಣಯ್ಯ
 
181 - ನೆಲಮಂಗಲ - ಜೆಡಿಎಸ್ - ಡಾ. ಶ್ರೀನಿವಾಸಮೂರ್ತಿ
 
183 - ರಾಮನಗರ - ಜೆಡಿಎಸ್ - ಎಚ್.ಡಿ. ಕುಮಾರಸ್ವಾಮಿ
 
184 - ಕನಕಪುರ - ಕಾಂಗ್ರೆಸ್ - ಡಿ.ಕೆ. ಶಿವಕುಮಾರ್
 
185 - ಚನ್ನಪಟ್ಟಣ - ಜೆಡಿಎಸ್ - ಎಚ್.ಡಿ. ಕುಮಾರಸ್ವಾಮಿ
 
186 - ಮಳವಳ್ಳಿ - ಜೆಡಿಎಸ್ - ಡಾ. ಕೆ. ಅನ್ನದಾನಿ
 
187 - ಮದ್ದೂರು - ಜೆಡಿಎಸ್ - ಡಿಸಿ ತಮ್ಮಣ್ಣ
 
191 - ನಾಗಮಂಗಲ - ಬಿಜೆಪಿ - ಸುರೇಶ್ ಗೌಡ
 
192 - ಕೆ.ಆರ್.ಪೇಟೆ - ಜೆಡಿಎಸ್ - ನಾರಾಯಣಗೌಡ
 
193 - ಶ್ರವಣಬೆಳಗೊಳ - ಕಾಂಗ್ರೆಸ್ - ಸಿ.ಎನ್. ಬಾಲಕೃಷ್ಣ
 
195 - ಬೇಲೂರು - ಜೆಡಿಎಸ್ - ಲಿಂಗೇಶ್
 
196 - ಹಾಸನ - ಬಿಜೆಪಿ - ಪ್ರೀತಂಗೌಡ
 
197 - ಹೊಳೆನರಸೀಪುರ - ಜೆಡಿಎಸ್ - ಎಚ್.ಡಿ. ರೇವಣ್ಣ
 
199 - ಸಕಲೇಶಪುರ - ಜೆಡಿಎಸ್ - ಎಚ್.ಕೆ. ಕುಮಾರಸ್ವಾಮಿ
 
200 - ಬೆಳ್ತಂಗಡಿ - ಬಿಜೆಪಿ - ಹರೀಶ್ ಪೂಂಜ
 
201 - ಮೂಡಬಿದ್ರೆ - ಬಿಜೆಪಿ - ಉಮಾನಾಥ ಕೋಟ್ಯಾನ್
 
202 - ಮಂಗಳೂರು ಉತ್ತರ - ಬಿಜೆಪಿ - ಡಾ. ಭರತ್ ಶೆಟ್ಟಿ
 
204 - ಮಂಗಳೂರು - ಕಾಂಗ್ರೆಸ್ - ಯು.ಟಿ. ಖಾದರ್
 
206 - ಪುತ್ತೂರು - ಬಿಜೆಪಿ - ಸಂಜೀವ ಮಠಂದೂರು
 
207 - ಸುಳ್ಯ - ಬಿಜೆಪಿ -ಎಸ್. ಅಂಗಾರ
 
209 - ವಿರಾಜಪೇಟೆ - ಬಿಜೆಪಿ - ಕೆ.ಜಿ. ಬೋಪಯ್ಯ
 
212 - ಹುಣಸೂರು - ಜೆಡಿಎಸ್ - ಎಚ್. ವಿಶ್ವನಾಥ್
 
215 - ಚಾಮುಂಡೇಶ್ವರಿ - ಜೆಡಿಎಸ್ - ಜಿಟಿ ದೇವೇಗೌಡ
 
218 - ನರಸಿಂಹರಾಜ - ಕಾಂಗ್ರೆಸ್ - ತನ್ವೀರ್ ಸೇಠ್
 
219 - ವರುಣಾ - ಕಾಂಗ್ರೆಸ್ - ಡಾ. ಯತೀಂದ್ರ
 
220 - ಹನೂರು - ಕಾಂಗ್ರೆಸ್ - ಆರ್. ನರೇಂದ್ರ
 
221 - ಕೊಳ್ಳೇಗಾಲ - ಬಿಎಸ್ಪಿ - ಎನ್ ಮಹೇಶ್
 
222 - ಗುಂಡ್ಲುಪೇಟೆ - ಬಿಜೆಪಿ - ಸಿ.ಎಸ್. ನಿರಂಜನ್ ಕುಮಾರ್

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷದ ಸೋಲಿಗೆ ಕಾರಣ ತಿಳಿಸಿದ ವೀರಪ್ಪ ಮೊಯ್ಲಿ