Webdunia - Bharat's app for daily news and videos

Install App

ಸಾಹಿತ್ಯ ಸಂಭ್ರಮದಲ್ಲಿ ಗದ್ದಲ, ಗಲಾಟೆ!

Webdunia
ಸೋಮವಾರ, 21 ಜನವರಿ 2019 (19:54 IST)
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ 7ನೇ ಸಾಹಿತ್ಯ ಸಂಭ್ರಮದಲ್ಲಿ ಸೈನಿಕರನ್ನು ರೇಪಿಸ್ಟ್ ಗಳೆಂದ ಕಾರಣಕ್ಕಾಗಿ ವಾಗ್ವಾದ ನಡೆದಿದೆ.

ಆರ್ ಎಸ್ ಎಸ್ ಕಾರ್ಯಕರ್ತರು ಗಣವೇಷದಲ್ಲಿಯೇ ನುಗ್ಗಿ ಮೈಕ್ ಹಾಗೂ ಟೇಬಲ್ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಸಂಭ್ರಮದಲ್ಲಿ ದಲಿತ ಬಂಡಾಯ ಸಾಹಿತಿ ಲಕ್ಷ್ಮಣ ಗಾಯಕವಾಡ ಗೋ ಮೂತ್ರ ಕುಡಿಯುವ ಬದಲಿಗೆ ಹಂದಿ ಹಾಗೂ ಕತ್ತಿ ಮೂತ್ರ ಕುಡಿಯಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಹಾಗೂ ಬುದ್ದಿಜೀವಿ ಡಾ. ಶಿವವಿಶ್ವನಾಥ್, ಭಾರತದ ಗಡಿ ಕಾಯುವ ಸೈನಿಕರು ರೇಪಿಸ್ಟ್ ಗಳು ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಲಾಗಿದೆ. ಏಕಾಏಕಿ ವೇದಿಕೆ ಏರಿದ ಸ್ವಯಂ ಸೇವಕರು, ದೇಶ ಕಾಯುವ ಸೈನಿಕರೆಂದರೆ ಏನೆಂದು ತಿಳಿದ್ದಿದ್ದೀರಾ, ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಿರಿ ಎನ್ನುತ್ತಲೇ ದೇಶದ ರಕ್ಷಣೆಯಲ್ಲಿ ನಿರತ ಸೈನಿಕರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಾಹಿತಿಗಳ ವಿರುದ್ದ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿಸಂಭ್ರಮದಲ್ಲಿ ಕೆಲಕಾಲ ಆತಂಕವುಂಟಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments