ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ

Webdunia
ಸೋಮವಾರ, 17 ಸೆಪ್ಟಂಬರ್ 2018 (12:48 IST)
ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ ಸಮಾರಂಭ ನಡೆಯಿತು.
ದಾವಣಗೆರೆ ನಗರದ ರೋಟರಿ ಬಾಲಭವನದಲ್ಲಿ ಗ್ರಾಮ ಸೇವಾ ಸಂಘ, ಕರುಣಾ ಜೀವಾ ಕಲ್ಯಾಣ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೆಳನವನ್ನು ಚಿಂತಕ, ಸಾಹಿತಿ ರಾಜೇಂದ್ರ ಚಿನ್ನಿ, ಚಿಂತಕ ಸಂಜೀವ್ ಕುಲಕರ್ಣಿ, ಬಸವಪ್ರಭು. ರಂಗಕರ್ಮಿ ಪ್ರಸನ್ನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿಂತಕ ರಾಜೇಂದ್ರ ಚಿನ್ನಿ, ವಸುದೈವ ಅನ್ನೋದು ಕುಟುಂಬ, ಇಡೀ ಜಗತ್ತಿಗೆ ಇಷ್ಟೆಲ್ಲ ಜ್ಞಾನ ಬಂದರೂ, ನಾವೆಲ್ಲ ಒಂದೇ ಎಂಬ ತದ್ವಿರುದ್ದತೆಯ ಅನುಭವ ಕಾಣುತ್ತಿದೆ. ಕುಟುಂಬ ಅನ್ನುವ ಕಲ್ಪನೆ ಮರೆಯಾಗುತ್ತಿದೆ. ನಕಾಶೆಗಳ ಮೂಲಕ ಗಡಿರೇಖೆ ಹಾಕಿಕೊಳ್ಳುತ್ತಿದ್ದೇವೆ. ಅವರು ನಮ್ಮವರಲ್ಲ ಇವರು ನಮ್ಮವರಲ್ಲ ಎಂದು ಅವರನ್ನು ಸಾಯಿಸಿ ಬಿಡಬೇಕು ಅನ್ನುವ ಕಲ್ಪನೆ ಬೆಳೆದಿದೆ ಆತಂಕ ವ್ಯಕ್ತಪಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments