Webdunia - Bharat's app for daily news and videos

Install App

ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ

Webdunia
ಸೋಮವಾರ, 17 ಸೆಪ್ಟಂಬರ್ 2018 (12:48 IST)
ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ ಸಮಾರಂಭ ನಡೆಯಿತು.
ದಾವಣಗೆರೆ ನಗರದ ರೋಟರಿ ಬಾಲಭವನದಲ್ಲಿ ಗ್ರಾಮ ಸೇವಾ ಸಂಘ, ಕರುಣಾ ಜೀವಾ ಕಲ್ಯಾಣ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೆಳನವನ್ನು ಚಿಂತಕ, ಸಾಹಿತಿ ರಾಜೇಂದ್ರ ಚಿನ್ನಿ, ಚಿಂತಕ ಸಂಜೀವ್ ಕುಲಕರ್ಣಿ, ಬಸವಪ್ರಭು. ರಂಗಕರ್ಮಿ ಪ್ರಸನ್ನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿಂತಕ ರಾಜೇಂದ್ರ ಚಿನ್ನಿ, ವಸುದೈವ ಅನ್ನೋದು ಕುಟುಂಬ, ಇಡೀ ಜಗತ್ತಿಗೆ ಇಷ್ಟೆಲ್ಲ ಜ್ಞಾನ ಬಂದರೂ, ನಾವೆಲ್ಲ ಒಂದೇ ಎಂಬ ತದ್ವಿರುದ್ದತೆಯ ಅನುಭವ ಕಾಣುತ್ತಿದೆ. ಕುಟುಂಬ ಅನ್ನುವ ಕಲ್ಪನೆ ಮರೆಯಾಗುತ್ತಿದೆ. ನಕಾಶೆಗಳ ಮೂಲಕ ಗಡಿರೇಖೆ ಹಾಕಿಕೊಳ್ಳುತ್ತಿದ್ದೇವೆ. ಅವರು ನಮ್ಮವರಲ್ಲ ಇವರು ನಮ್ಮವರಲ್ಲ ಎಂದು ಅವರನ್ನು ಸಾಯಿಸಿ ಬಿಡಬೇಕು ಅನ್ನುವ ಕಲ್ಪನೆ ಬೆಳೆದಿದೆ ಆತಂಕ ವ್ಯಕ್ತಪಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಮುಂದಿನ ಸುದ್ದಿ
Show comments